ಬ್ರೇಕಿಂಗ್ ನ್ಯೂಸ್
24-12-20 01:05 pm Headline Karnataka News Network ಕರ್ನಾಟಕ
ಕಲಬುರಗಿ, ಡಿ.24 : ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸದೆ, ನಿರ್ಲಕ್ಷ್ಯ ತೋರಿದ ಆರೋಪಕ್ಕೀಡಾಗಿದ್ದ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ.
ಕಲಬುರಗಿ ತಾಲುಕಿನ ಮಿಣಜಗಿ ತಾಂಡಾದ ಕೂಲಿ ಕಾರ್ಮಿಕ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಮಹಿಳೆ ತನ್ನ ಮಗ ಸುರೇಶ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದರೂ ಠಾಣಾಧಿಕಾರಿ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯ ಲೋಪ ಎಸಗಿದ್ದರು. ಹಾಗಾಗಿ ಠಾಣಾಧಿಕಾರಿ ಒಂದು ವಾರ ಠಾಣೆಯ ಮುಂಭಾಗದ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ನ್ಯಾಯಪೀಠ ಅಪರೂಪದ ಶಿಕ್ಷೆ ನೀಡಿದೆ.

ಅರ್ಜಿದಾರರ ಪುತ್ರ ಸುರೇಶ್ ನಾಪತ್ತೆಯಾದ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳ ಕಾರ್ಯವೈಖರಿ ತುಂಬಾ ಆಘಾತಕಾರಿಯಾಗಿದೆ. ಠಾಣೆಯ ಪೊಲೀಸ್ ಅಧಿಕಾರಿ, ಅಪರಾಧ ಪ್ರಕರಣದ ನಿಯಮಗಳನ್ನು ಪಾಲಿಸದೇ ಇರುವುದು ಕಾಣುತ್ತಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ದೂರುದಾರ ತಾರಾಬಾಯಿ ಠಾಣೆಗೆ ಬಂದಿದ್ದಾಗಿ ಹೇಳುತ್ತಾರೆ. ಹೀಗಿದ್ದಾಗ ಅಧಿಕಾರಿ ಠಾಣೆಯ ಡೈರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಬಳಿಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡದಿರುವುದು ಠಾಣಾಧಿಕಾರಿಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದಿದೆ ಕೋರ್ಟ್.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm