ಬ್ರೇಕಿಂಗ್ ನ್ಯೂಸ್
24-12-20 01:15 pm Headline Karnataka News Network ಕರ್ನಾಟಕ
ತುಮಕೂರು, ಡಿ.24 : ಸಮವಸ್ತ್ರದಲ್ಲಿ ಇದ್ದಾಗಲೇ ಮದ್ಯ ಸೇವನೆ ಮಾಡಿದ ಮೂವರು ಪೊಲೀಸರನ್ನು ಅಮಾನತು ಮಾಡಿ ತುಮಕೂರು ಎಸ್ಪಿ ಡಾ. ಕೆ. ವಂಶಿಕೃಷ್ಣ ಆದೇಶ ಹೊರಡಿಸಿದ್ದಾರೆ. ಪೊಲೀಸರು ಮದ್ಯ ಸೇವನೆ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಚಿಕ್ಕನಾಯಕನಹಳ್ಳಿ ಠಾಣೆ ಎಎಸ್ಐ ಶ್ರೀನಿವಾಸ್, ತುರುವೇಕೆರೆ ತಾಲೂಕು ದಂಡಿನಶಿವರ ಠಾಣೆ ಕಾನ್ಸ್ಟೇಬಲ್ ಪರಮೇಶ್ ಮತ್ತು ಸಂತೋಷ್ ಅಮಾನತು ಆದವರು.

ಕುಣಿಗಲ್ ತಾಲೂಕಿನಲ್ಲಿ ಮೂವರು ಪೊಲೀಸರು ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಚುನಾವಣಾ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಹೊಯ್ಸಳ ವಾಹನದಲ್ಲಿಯೇ ಕುಳಿತು ಮದ್ಯ ಸೇವಿಸಿದ್ದರು.
ಈ ವೇಳೆ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ನೋಡಿದ್ದರು. ಇದನ್ನು ಪ್ರಶ್ನಿಸಿದಾಗ ರಘು ಮತ್ತು ಪೊಲೀಸ್ ಸಿಬ್ಭಂದಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಕುರಿತು ವಿಡಿಯೋ ಮಾಡಿದ್ದ ರಘು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
Three Karnataka police suspended in Tumkur after their video of them drinking and enjoying on duty went viral on Social Media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm