ಬ್ರೇಕಿಂಗ್ ನ್ಯೂಸ್
29-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29 : ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಯೆಮನ್ ಸರ್ಕಾರ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್ ರಾಜಧಾನಿ ಸನಾದಲ್ಲಿ ನಡೆದ ಮಾತುಕತೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಸ್ಲಿಯಾರ್ ಪರವಾಗಿ ಹೇಳಿಕೆ ದೃಢಪಡಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್, ಜು.16ಕ್ಕೆ ಗಲ್ಲು ಶಿಕ್ಷೆಗೆ ನಿಗದಿಯಾಗಿದ್ದ ನಿಮಿಷಾ ಪ್ರಿಯಾ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ, ಯೆಮೆನ್ ಸರ್ಕಾರದಿಂದ ಈ ಕುರಿತು ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲ ಎಂದು ಕಚೇರಿ ಸ್ಪಷ್ಟಪಡಿಸಿದೆ. ಭಾರತದ ವಿದೇಶಾಂಗ ಸಚಿವಾಲಯವು ಈ ಬೆಳವಣಿಗೆಯನ್ನು ಖಚಿತಪಡಿಸಿಲ್ಲ.
ನಿಮಿಷಾ ಅವರ ಗಲ್ಲು ಶಿಕ್ಷೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ ಕೇರಳದ ಸುನ್ನಿ ಧರ್ಮಗುರು ಎಪಿ ಮುಸ್ಲಿಯಾರ್ ಅವರು ನಿಮಿಷಾಗೆ ಕ್ಷಮಾದಾನ ನೀಡುವಂತೆ ಯೆಮನ್ ಸರ್ಕಾರಕ್ಕೆ ಒತ್ತಾಯಿಸಿದ್ದರಿಂದ ಒಂದು ದಿನ ಇರುವಾಗ ತಡೆ ಹಿಡಿಯಲಾಗಿತ್ತು.
The death sentence of Nimisha Priya, a Kerala nurse convicted in Yemen, has been reportedly revoked by the Yemeni government, according to a statement released by the office of India’s Grand Mufti, Kanthapuram A.P. Aboobacker Musliyar.
30-12-25 03:08 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣ ; ಮೂರು ಪೊಲೀಸ್...
29-12-25 11:13 pm
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
30-12-25 03:32 pm
HK News Desk
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm