ಬ್ರೇಕಿಂಗ್ ನ್ಯೂಸ್
31-07-25 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆ 01: ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆಂಬ ಗೋಡೆ ಬರಹ ಕೊಡಿಗೇಹಳ್ಳಿಯ ಅಲ್ಫೈನ್ ಪಿರಮಿಡ್ ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಮೇಲೆ ಕಂಡುಬಂದಿದ್ದು, ಸ್ಥಳೀಯ ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ.
ಸುಮಾರು 200 ರಿಂದ 300 ಮನೆಗಳನ್ನು ಒಳಗೊಂಡಿರುವ ಈ ಅಪಾರ್ಟ್ಮೆಂಟ್ ಕಟ್ಟಡದ ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಿರುವುದು ಕಂಡುಬಂದಿದೆ.
ಗೋಡೆ ಬರಹ ಗಮನಿಸಿದ ಸ್ಥಳೀಯ ನಿವಾಸಿಗಳು ತಕ್ಷಣವೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ಅಪಾರ್ಟ್ಮೆಂಟ್ನಲ್ಲಿ ವಾಸಿಸುವ ಮಗುವೊಂದು ಸಂದೇಶವನ್ನು ಬರೆದಿರುವುದು ಪತ್ತೆಯಾಗಿದೆ. ಈ ಸಂಬಂಧ ಇನ್ನೂ ಪ್ರಕರಣ ದಾಖಲಾಗಿಲ್ಲ.
A message scrawled on the wall of an apartment complex in Bengaluru, reading “I am going to blast India from Pakistan,” triggered panic among residents of Alpine Pyramid Apartments in Kodigehalli on Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am