ಬ್ರೇಕಿಂಗ್ ನ್ಯೂಸ್
09-08-25 03:32 pm HK News Desk ಕರ್ನಾಟಕ
ಮೈಸೂರು, ಆ.09: ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲುವ ಹಂತದಲ್ಲಿದ್ದರು. ಆಗ ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು ಎಂದು ಇಬ್ರಾಹಿಂ ನೇರವಾಗಿ ಆರೋಪಿಸಿದ್ದಾರೆ.
ಮೈಸೂರಿನ ಕೆ.ಎಸ್.ಓ.ಯು ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಇಬ್ರಾಹಿಂ, ಕೌಂಟಿಂಗ್ ದಿನ ಸಿದ್ದರಾಮಯ್ಯ ಸೋಲುವ ಭಯದಲ್ಲಿದ್ದರು. ಆಗ ನಾನು ಮ್ಯಾನೇಜ್ ಮಾಡಿದ್ದೇನೆ, 800-1000 ಚಿಕ್ಕ ಅಂತರದಲ್ಲಿ ಗೆಲ್ಲುತ್ತೀರಿ ಎಂದು ಹೇಳಿದ್ದೆ. ನಾನು ಮತ್ತು ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3000 ಮತಗಳನ್ನು ಖರೀದಿ ಮಾಡಿದ್ದೆವು, ಆರು ತಿಂಗಳ ನಂತರ ಸಿದ್ದರಾಮಯ್ಯ ಆ ಸಾಲವನ್ನು ವಾಪಸ್ ಕೊಟ್ಟರು ಎಂದು ಬಾಂಬ್ ಹಾಕಿದ್ದಾರೆ
ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಸಾಕು. ಇನ್ನು ದಲಿತರನ್ನು ಸಿಎಂ ಮಾಡಿ. ಸಿದ್ದರಾಮಯ್ಯ ದಲಿತರ ಮತಗಳಿಂದಲೇ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ನನಗೆ ಯಾವುದೇ ಭಯವಿಲ್ಲ. ಮುಂದೆ ದೇಶದಲ್ಲಿ ಬಹಳ ಕೆಟ್ಟ ಪರಿಸ್ಥಿತಿ ಬರುತ್ತದೆ ಎಂದಿದ್ದಾರೆ.
ಕಳೆದ ಬಾರಿ ಸಿದ್ಧರಾಮಯ್ಯಗೆ ಬಾದಾಮಿಯಿಂದ ಸ್ಪರ್ಧೆ ಮಾಡುವಂತೆ ಹೇಳಿದ್ದೇ ನಾನು. ಚಿಮ್ಮನಕಟ್ಟಿ ಒಪ್ಪದಿದ್ದಾಗ ಅವರ ಪತ್ನಿ ಕಡೆಯಿಂದ ಒಪ್ಪಿಸಿದೆ. ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ 30 ಸಾವಿರದಿಂದ ಗೆಲ್ತೀನಿ ಅಂತಿದ್ದ. ಪಕ್ಕದಲ್ಲಿದ್ದ ಮಹದೇವಪ್ಪ 40 ಸಾವಿರದಿಂದ ಗೇಲ್ತೀವಿ ಅಂತಿದ್ದ. ಆಗ ನಾನು ಮುಂಡೇದೆ ನೀನೇ ಮೊದಲು ಸೋಲ್ತೀಯ ಅಂದಿದ್ದೆ. ಕೊನೆಗೆ ಫಲಿತಾಂಶ ಹಾಗೆಯೇ ಬಂದಿತ್ತು ಎಂದು ಹೇಳಿದ್ದಾರೆ.
In a sensational revelation, senior leader C.M. Ibrahim has claimed that Chief Minister Siddaramaiah was on the verge of losing the 2018 Assembly election from Badami, and that he and former MLA B.B. Chimmanakatti arranged a loan to purchase 3,000 votes to secure his victory.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am