ಬ್ರೇಕಿಂಗ್ ನ್ಯೂಸ್
09-08-25 07:28 pm HK Staff ಕರ್ನಾಟಕ
ಬೆಂಗಳೂರು, ಆ.9 : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದು, ಬಹು ನಿರೀಕ್ಷಿತ ಬೆಂಗಳೂರು- ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಬೆಂಗಳೂರು ಮೆಟ್ರೋದ ಎಲ್ಲೋ ಲೈನ್ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ಗಂಟೆಗಳ ಅವಧಿಯಲ್ಲಿ ಮೂರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೊರಡಿಸಿರುವ ವೇಳಾಪಟ್ಟಿಯಲ್ಲಿ ದೃಢಪಟ್ಟಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಹಾಗೂ ರಸ್ತೆ ಮಾರ್ಗ ಮೂಲಕ ಬೆಂಗಳೂರಿನ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು -ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ಜೊತೆಗೆ ಅಮೃತ್ ಸರ್- ಶ್ರೀ ಮಾತಾ ವೈಷ್ಣೋದೇವಿ - ಅಜ್ನಿ - ಪುಣೆ ವಂದೇ ಭಾರತ್ ಗೆ ವರ್ಚುವಲ್ ಮೂಲಕ ಫ್ಲ್ಯಾಗ್ ಆಫ್ ಮಾಡಲಿದ್ದಾರೆ.
ಅಲ್ಲಿಂದ ರಸ್ತೆ ಮೂಲಕ ರಾಗಿಗುಡ್ಡ ಮೆಟ್ರೋ ಸ್ಟೇಷನ್ ತಲುಪಲಿದ್ದು ಅಲ್ಲಿ 11.45 - 12.50ರ ಮಧ್ಯೆ ಎಲ್ಲೋ ಲೈನ್ ಉದ್ಘಾಟನೆ ಮಾಡಿ ಮೆಟ್ರೋ ಸಂಚಾರ ಕೈಗೊಳ್ಳಲಿದ್ದಾರೆ. ಅಲ್ಲಿಂದ ಐಐಟಿಗೆ ತೆರಳಿ ಅಲ್ಲಿ ಬೆಂಗಳೂರು ಮೆಟ್ರೋ ಫೇಸ್ -3ಗೆ ಶಿಲಾನ್ಯಾಸ ಹಾಗೂ ಎಲ್ಲೋ ಲೈನ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2.45ಕ್ಕೆ ದೆಹಲಿಗೆ ವಾಪಸಾಗಲಿದ್ದಾರೆ.
Prime Minister Narendra Modi will arrive in Bengaluru on Sunday, August 10, for a series of high-profile inaugurations, including the much-anticipated Bengaluru–Belagavi Vande Bharat Express and the Bengaluru Metro Yellow Line.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm