ಬ್ರೇಕಿಂಗ್ ನ್ಯೂಸ್
09-08-25 07:28 pm HK Staff ಕರ್ನಾಟಕ
ಬೆಂಗಳೂರು, ಆ.9 : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದು, ಬಹು ನಿರೀಕ್ಷಿತ ಬೆಂಗಳೂರು- ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಬೆಂಗಳೂರು ಮೆಟ್ರೋದ ಎಲ್ಲೋ ಲೈನ್ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ಗಂಟೆಗಳ ಅವಧಿಯಲ್ಲಿ ಮೂರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೊರಡಿಸಿರುವ ವೇಳಾಪಟ್ಟಿಯಲ್ಲಿ ದೃಢಪಟ್ಟಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಹಾಗೂ ರಸ್ತೆ ಮಾರ್ಗ ಮೂಲಕ ಬೆಂಗಳೂರಿನ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು -ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ಜೊತೆಗೆ ಅಮೃತ್ ಸರ್- ಶ್ರೀ ಮಾತಾ ವೈಷ್ಣೋದೇವಿ - ಅಜ್ನಿ - ಪುಣೆ ವಂದೇ ಭಾರತ್ ಗೆ ವರ್ಚುವಲ್ ಮೂಲಕ ಫ್ಲ್ಯಾಗ್ ಆಫ್ ಮಾಡಲಿದ್ದಾರೆ.
ಅಲ್ಲಿಂದ ರಸ್ತೆ ಮೂಲಕ ರಾಗಿಗುಡ್ಡ ಮೆಟ್ರೋ ಸ್ಟೇಷನ್ ತಲುಪಲಿದ್ದು ಅಲ್ಲಿ 11.45 - 12.50ರ ಮಧ್ಯೆ ಎಲ್ಲೋ ಲೈನ್ ಉದ್ಘಾಟನೆ ಮಾಡಿ ಮೆಟ್ರೋ ಸಂಚಾರ ಕೈಗೊಳ್ಳಲಿದ್ದಾರೆ. ಅಲ್ಲಿಂದ ಐಐಟಿಗೆ ತೆರಳಿ ಅಲ್ಲಿ ಬೆಂಗಳೂರು ಮೆಟ್ರೋ ಫೇಸ್ -3ಗೆ ಶಿಲಾನ್ಯಾಸ ಹಾಗೂ ಎಲ್ಲೋ ಲೈನ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2.45ಕ್ಕೆ ದೆಹಲಿಗೆ ವಾಪಸಾಗಲಿದ್ದಾರೆ.
Prime Minister Narendra Modi will arrive in Bengaluru on Sunday, August 10, for a series of high-profile inaugurations, including the much-anticipated Bengaluru–Belagavi Vande Bharat Express and the Bengaluru Metro Yellow Line.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am