ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm