ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm