ಬ್ರೇಕಿಂಗ್ ನ್ಯೂಸ್
15-08-25 09:47 pm HK News Desk ಕರ್ನಾಟಕ
ಕಾರವಾರ, ಆ.15 : ವಿದೇಶಿಗರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಕೆಲವರು ಇಲ್ಲಿಯೇ ಕೆಲವು ತಿಂಗಳ ಕಾಲ ನೆಲೆಸುವುದು, ಇಲ್ಲಿಯ ಸಂಸ್ಕೃತಿಯನ್ನು ಕಲಿತು ಪಾಲಿಸುವುದನ್ನು ಕೇಳಿದ್ದೇವೆ. ಇಂಟರ್ನ್ ಶಿಪ್ ಉದ್ದೇಶಕ್ಕಾಗಿ ಫ್ರಾನ್ಸ್ ನಿಂದ ಬಂದಿದ್ದ ವಿದೇಶಿಗರ ತಂಡವೊಂದು ಬೈಂದೂರಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೌಚಾಲಯ ಕಟ್ಟಿಕೊಟ್ಟು ಸುದ್ದಿಯಾಗಿದ್ದಾರೆ.
ಫ್ರಾನ್ಸ್ ಮೂಲದ ಪ್ರಜೆಗಳು ಇಂಟರ್ನ್ಶಿಪ್ ಉದ್ದೇಶಕ್ಕಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಸರಕಾರಿ ಶಾಲೆಗೆ ಬಂದಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತ ಪರಿಸರ ಸ್ವಚ್ಛತೆಯನ್ನು ಹೇಳಿಕೊಡುತ್ತಾ ಎರಡು ತಿಂಗಳ ಕಾಲ ಇಲ್ಲಿ ಕಳೆದಿದ್ದಾರೆ. ಕೊನೆಗೆ ಇಲ್ಲಿಂದ ತೆರಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏನಾದರೂ ಮಾಡಿಕೊಡಬೇಕೆಂದು ಹೇಳಿ, ಅಲ್ಲಿಗೆ ಅಗತ್ಯವಾಗಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ, ಶೌಚಾಲಯ ಕಟ್ಟಡದ ನಿರ್ಮಾಣ ಕೆಲಸಕ್ಕೂ ಕೈಜೋಡಿಸಿದ್ದಾರೆ. ಸದ್ಯ ಇವರು ಮೇಸ್ತ್ರಿ ಕೆಲಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋವನ್ನು elkaani ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಶೀರ್ಷಿಕೆಯಲ್ಲಿ ಫ್ರಾನ್ಸ್ ದೇಶದಿಂದ ಇಂಟರ್ನ್ಶಿಪ್ಗಾಗಿ ನಮ್ಮ ಊರಿಗೆ ಬಂದವರು. ಸುಮಾರು ಎರಡು ತಿಂಗಳ ಕಾಲ ಬೈಂದೂರು ವಲಯದ ಗ್ರಾಮೀಣ ಪ್ರದೇಶದ ಹಳ್ಳಿಗಾಡಿನಲ್ಲಿ ಇದ್ದರು. ಕೂಡ್ಲು ಸರಕಾರಿ ಶಾಲಾ ವಿದ್ಯಾರ್ಥಿಗಳ ಜೊತೆ ಆಟಪಾಠದಲ್ಲಿ ಭಾಗಿಯಾಗಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸಿದ್ದಾರೆ. ಮಕ್ಕಳಿಗೆ ಪಾಠ ಪ್ರವಚನ ಮಾಡಿದ ಈ ಫ್ರಾನ್ಸ್ ದೇಶದ ನಾಗರೀಕರು ಇಲ್ಲಿನ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿದ್ದ ಶೌಚಾಲಯವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಬರೆಯಲಾಗಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm