ಬ್ರೇಕಿಂಗ್ ನ್ಯೂಸ್
15-08-25 10:29 pm Bangalore Correspondent ಕರ್ನಾಟಕ
ಬೆಂಗಳೂರು, ಆ.15 : ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, 'ಧರ್ಮಸ್ಥಳ ಕ್ಷೇತ್ರದ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ವಿಶ್ವಾಸವಿದೆ. ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ. ಗೃಹ ಸಚಿವ ಪರಮೇಶ್ವರ ಅವರು ಅಧಿವೇಶನದಲ್ಲಿ ಉತ್ತರ ನೀಡುವ ಮೂಲಕ ರಾಜ್ಯದ ಜನರ ಮುಂದೆ ಸತ್ಯಾಂಶ ಇಡಲಿದ್ದಾರೆ ಎಂದಿದ್ದಾರೆ.
'ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಧರ್ಮಸ್ಥಳದ ವಿಚಾರದಲ್ಲಿ ಷಡ್ಯಂತ್ರ ನಡೆದಿದೆಯೇ ಎಂಬ ಬಗ್ಗೆ ಗೃಹ ಸಚಿವರೇ ವಿವರಿಸಲಿದ್ದಾರೆ' ಎಂದು ಪ್ರತಿಕ್ರಿಯಿಸಿದರು.
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರು ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲೇ ಹೇಳಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ನಾವು ಅದನ್ನು ಕಾಪಾಡಬೇಕು. ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಹಾಗೆಯೇ, ಅನಗತ್ಯವಾಗಿ ಯಾರ ತೇಜೋವಧೆಯನ್ನೂ ಮಾಡಬಾರದು ಎಂದರು.
The government is considering action against those who spread false information and ran smear campaigns in connection with the Dharmasthala case, said Deputy Chief Minister D.K. Shivakumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am