ಬ್ರೇಕಿಂಗ್ ನ್ಯೂಸ್
16-08-25 09:15 pm HK News Desk ಕರ್ನಾಟಕ
ಬೀದರ್, ಆ 16 : ಧರ್ಮಸ್ಥಳ ತಲೆಬುರುಡೆ ಪ್ರಕರಣ ಬಿಜೆಪಿಯ ಸೃಷ್ಟಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಉಸ್ತುವಾರಿ ಸಚಿವರು, ಸರ್ಕಾರದಿಂದ ಧರ್ಮಸ್ಥಳಕ್ಕೆ ಕಳಂಕ ಆಗುವುದಿಲ್ಲ. ಬಿಜೆಪಿಯವರೇ ಈ ಅನಾಮಿಕ ವ್ಯಕ್ತಿಯನ್ನ ಸೃಷ್ಟಿ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಬಿಜೆಪಿಯವರು ಇಂಥವರನ್ನು ಸೃಷ್ಟಿ ಮಾಡುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ಅವರ ಸ್ವಾರ್ಥಕ್ಕಾಗಿ ಸೃಷ್ಟಿ ಮಾಡಿ ತನಿಖೆ ಮಾಡಿ ಎಂದು ಹೇಳುತ್ತಾರೆ. ತನಿಖೆ ಮಾಡುವಾಗ ಅದರ ದಾರಿ ತಪ್ಪಿಸುವ ಕೆಲಸ ಮಾಡತ್ತಾರೆ. ಧರ್ಮಸ್ಥಳಕ್ಕೆ ಕಳಂಕ ತರುವ ಯಾವ ಮನಸ್ಸು ನಮಗಿಲ್ಲ. ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ನಾವು ಗ್ಯಾರಂಟಿ ನೀಡಿ ಅಭಿವೃದ್ಧಿ ಮಾಡುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾಗುತ್ತಿದೆ. ಆದರೆ ಬಿಜಪಿಯವರು ಹೊಟ್ಟೆ ಕಿಚ್ಚಿನಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡತ್ತಿದ್ದಾರೆ. ನಾನು ಧರ್ಮಸ್ಥಳಕ್ಕೆ ಹಲವಾರು ಬಾರಿ ಹೋಗಿ ಮಂಜುನಾಥ ದೇವರ ಆಶೀರ್ವಾದ ಪಡೆದಿದ್ದೇನೆ. ಬುರುಡೆ ಪ್ರಕರಣದಲ್ಲಿ ನಾವು ರಾಜಕೀಯ ಮಾಡುವ ಉದ್ದೇಶ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು
In a sharp statement that adds a new twist to the ongoing Dharmasthala skull burial controversy, Karnataka Forest Minister and Bidar in-charge Eshwar Khandre has alleged that the case is a fabrication by the BJP for political purposes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am