ಬ್ರೇಕಿಂಗ್ ನ್ಯೂಸ್
16-08-25 09:15 pm HK News Desk ಕರ್ನಾಟಕ
ಬೀದರ್, ಆ 16 : ಧರ್ಮಸ್ಥಳ ತಲೆಬುರುಡೆ ಪ್ರಕರಣ ಬಿಜೆಪಿಯ ಸೃಷ್ಟಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಉಸ್ತುವಾರಿ ಸಚಿವರು, ಸರ್ಕಾರದಿಂದ ಧರ್ಮಸ್ಥಳಕ್ಕೆ ಕಳಂಕ ಆಗುವುದಿಲ್ಲ. ಬಿಜೆಪಿಯವರೇ ಈ ಅನಾಮಿಕ ವ್ಯಕ್ತಿಯನ್ನ ಸೃಷ್ಟಿ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಬಿಜೆಪಿಯವರು ಇಂಥವರನ್ನು ಸೃಷ್ಟಿ ಮಾಡುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ಅವರ ಸ್ವಾರ್ಥಕ್ಕಾಗಿ ಸೃಷ್ಟಿ ಮಾಡಿ ತನಿಖೆ ಮಾಡಿ ಎಂದು ಹೇಳುತ್ತಾರೆ. ತನಿಖೆ ಮಾಡುವಾಗ ಅದರ ದಾರಿ ತಪ್ಪಿಸುವ ಕೆಲಸ ಮಾಡತ್ತಾರೆ. ಧರ್ಮಸ್ಥಳಕ್ಕೆ ಕಳಂಕ ತರುವ ಯಾವ ಮನಸ್ಸು ನಮಗಿಲ್ಲ. ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ನಾವು ಗ್ಯಾರಂಟಿ ನೀಡಿ ಅಭಿವೃದ್ಧಿ ಮಾಡುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾಗುತ್ತಿದೆ. ಆದರೆ ಬಿಜಪಿಯವರು ಹೊಟ್ಟೆ ಕಿಚ್ಚಿನಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡತ್ತಿದ್ದಾರೆ. ನಾನು ಧರ್ಮಸ್ಥಳಕ್ಕೆ ಹಲವಾರು ಬಾರಿ ಹೋಗಿ ಮಂಜುನಾಥ ದೇವರ ಆಶೀರ್ವಾದ ಪಡೆದಿದ್ದೇನೆ. ಬುರುಡೆ ಪ್ರಕರಣದಲ್ಲಿ ನಾವು ರಾಜಕೀಯ ಮಾಡುವ ಉದ್ದೇಶ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು
In a sharp statement that adds a new twist to the ongoing Dharmasthala skull burial controversy, Karnataka Forest Minister and Bidar in-charge Eshwar Khandre has alleged that the case is a fabrication by the BJP for political purposes.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm