ಬ್ರೇಕಿಂಗ್ ನ್ಯೂಸ್
16-08-25 09:15 pm HK News Desk ಕರ್ನಾಟಕ
ಬೀದರ್, ಆ 16 : ಧರ್ಮಸ್ಥಳ ತಲೆಬುರುಡೆ ಪ್ರಕರಣ ಬಿಜೆಪಿಯ ಸೃಷ್ಟಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಉಸ್ತುವಾರಿ ಸಚಿವರು, ಸರ್ಕಾರದಿಂದ ಧರ್ಮಸ್ಥಳಕ್ಕೆ ಕಳಂಕ ಆಗುವುದಿಲ್ಲ. ಬಿಜೆಪಿಯವರೇ ಈ ಅನಾಮಿಕ ವ್ಯಕ್ತಿಯನ್ನ ಸೃಷ್ಟಿ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಬಿಜೆಪಿಯವರು ಇಂಥವರನ್ನು ಸೃಷ್ಟಿ ಮಾಡುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ಅವರ ಸ್ವಾರ್ಥಕ್ಕಾಗಿ ಸೃಷ್ಟಿ ಮಾಡಿ ತನಿಖೆ ಮಾಡಿ ಎಂದು ಹೇಳುತ್ತಾರೆ. ತನಿಖೆ ಮಾಡುವಾಗ ಅದರ ದಾರಿ ತಪ್ಪಿಸುವ ಕೆಲಸ ಮಾಡತ್ತಾರೆ. ಧರ್ಮಸ್ಥಳಕ್ಕೆ ಕಳಂಕ ತರುವ ಯಾವ ಮನಸ್ಸು ನಮಗಿಲ್ಲ. ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ನಾವು ಗ್ಯಾರಂಟಿ ನೀಡಿ ಅಭಿವೃದ್ಧಿ ಮಾಡುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾಗುತ್ತಿದೆ. ಆದರೆ ಬಿಜಪಿಯವರು ಹೊಟ್ಟೆ ಕಿಚ್ಚಿನಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡತ್ತಿದ್ದಾರೆ. ನಾನು ಧರ್ಮಸ್ಥಳಕ್ಕೆ ಹಲವಾರು ಬಾರಿ ಹೋಗಿ ಮಂಜುನಾಥ ದೇವರ ಆಶೀರ್ವಾದ ಪಡೆದಿದ್ದೇನೆ. ಬುರುಡೆ ಪ್ರಕರಣದಲ್ಲಿ ನಾವು ರಾಜಕೀಯ ಮಾಡುವ ಉದ್ದೇಶ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು
In a sharp statement that adds a new twist to the ongoing Dharmasthala skull burial controversy, Karnataka Forest Minister and Bidar in-charge Eshwar Khandre has alleged that the case is a fabrication by the BJP for political purposes.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm