ಬ್ರೇಕಿಂಗ್ ನ್ಯೂಸ್
16-08-25 09:58 pm Bangalore Correspondent ಕರ್ನಾಟಕ
ಬೆಂಗಳೂರು, ಆ.16 : ಜಗದೀಪ್ ಧನಕರ್ ದಿಢೀರ್ಉ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು ಬಿಹಾರ ರಾಜ್ಯಪಾಲ ಮೊಹಮದ್ ಆರಿಫ್ ಖಾನ್, ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಸಿಕ್ಕಿಂ ರಾಜ್ಯಪಾಲ ಓಂ ಮಥೂರ್ ಮತ್ತು ಜಮ್ಮು -ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ದೆಹಲಿ ಲೆಫ್ಟಿಂನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಉಪ ರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗೂ ಕಡಿಮೆ ಸಮಯವಿದ್ದು ಬಿಜೆಪಿ ತಮ್ಮ ಕಡೆಯಿಂದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಸರತ್ತು ಆರಂಭಿಸಿದೆ. ಈ ಮಧ್ಯೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಶೇಷಾದ್ರಿ ಚಾರಿ ಹೆಸರು ಕೂಡ ಮುಂಚೂಣಿಗೆ ಬಂದಿದೆ. ಈ ಮಧ್ಯೆ ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ನಾರಾಯಣ್ ಅವರ ಹೆಸರೂ ಕೂಡ ಪರಿಗಣನೆಯಲ್ಲಿದೆ. ಉಪ ರಾಷ್ಟ್ರಪತಿ ಚುನಾವಣೆಗಾಗಿ ಒಂದು ತಿಂಗಳಿನಿಂದ ಹಲವು ರಾಜ್ಯಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದಾಗಿ ಮೂಲಗಳು ತಿಳಿಸಿವೆ.
ಕಳೆದ ಜುಲೈ 21ರಂದು ಆರೋಗ್ಯದ ಕಾರಣ ಮುಂದಿಟ್ಟು ಜಗದೀಪ್ ಧನಕರ್ ಹಠಾತ್ ರಾಜೀನಾಮೆ ನೀಡಿದ ನಂತರ ಉಪ ರಾಷ್ಟ್ರಪತಿ ಹುದ್ದೆ ತೆರವಾಗಿದೆ. ಧನಕರ್ ಅವರ ಹಠಾತ್ ರಾಜೀನಾಮೆಯ ಬಳಿಕ ಬಿಜೆಪಿಯಿಂದಲೇ ಆ ಹುದ್ದೆಗೆ ಆಯ್ಕೆ ಮಾಡುವ ವಿಷಯದಲ್ಲಿ ಪಕ್ಷ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.
ಈ ಮಧ್ಯೆ ಮಂಗಳವಾರ ಎನ್.ಡಿ.ಎ ಸಂಸದೀಯ ಸಮಿತಿ ಸಭೆ ನಿಗದಿಪಡಿಸಲಾಗಿದ್ದು, ಇದರಲ್ಲಿ ಹೆಸರು ಅಂತಿಮಗೊಳಿಸುವ ಸಾಧ್ಯತೆಯಿದೆ. ಬಿಹಾರ ಚುನಾವಣೆ ಮುಂದಿಟ್ಟು ಅಭ್ಯರ್ಥಿ ಫೈನಲ್ ಮಾಡಲಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಮುಸ್ಲಿಂ ಅನ್ನುವುದು ಸೇರಿದಂತೆ ಸದ್ಯಕ್ಕೆ ಬಿಹಾರ ರಾಜ್ಯಪಾಲರಾಗಿರುವುದು ಪ್ಲಸ್ ಪಾಯಿಂಟ್ ಆಗಿದೆ.
Following the sudden resignation of Jagdeep Dhankhar, the election for the post of Vice President of India has been scheduled for September 9. With less than a month to go, several prominent names have surfaced as potential candidates.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am