ಬ್ರೇಕಿಂಗ್ ನ್ಯೂಸ್
16-08-25 10:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.16: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.
ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ.



ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶುಕ್ರವಾರ ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ಹಾಗೂ ನಮ್ಮ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ ದುರಾದೃಷ್ಟವಂತ ಕುಟುಂಬ ಬೆಂಕಿಗೆ ಆಹುತಿಯಾಗಿದೆ.
Five people were killed after a fire broke out in a plastic mat shop in Bengaluru’s Nagarathpete on Saturday. According to the officials, the incident broke out at 3 pm today. The deceased have been identified as Suresh, Madan, Sangeeta, and two children, Mitesh and Vihaan. Karnataka Home Minister G Parameshwara visited the incident site. Speaking to ANI, Parameshwara termed it “an unfortunate incident”, asserting that he will speak to Chief Minister Siddaramaiah for compensation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am