ಬ್ರೇಕಿಂಗ್ ನ್ಯೂಸ್
18-08-25 01:25 pm Bangalore Correspondent ಕರ್ನಾಟಕ
ಬೆಂಗಳೂರು, ಆ 18 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರಿದಿದೆ. ಆದರೆ ಎಸ್ಐಟಿ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಭಾರೀ ಪರ - ವಿರೋಧ ವ್ಯಕ್ತವಾಗುತ್ತಿದೆ. ಧರ್ಮಸ್ಥಳ ಕ್ಷೇತ್ರದಲ್ಲಿ ಎಸ್ಐಟಿ ತನಿಖೆ ನಡೆಸುವುದಕ್ಕೆ ಆ ಅಯೋಗ್ಯ ಹೇಳಿರುವುದೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಹ್ಲಾದ್ ಜೋಶಿ ಅವರು ಯಾರನ್ನು ಅಯೋಗ್ಯ ಎಂದರು ಹಾಗೂ ಧರ್ಮಸ್ಥಳ ವಿಚಾರವಾಗಿ ಅವರು ಮಾತನಾಡಿದ ಸ್ಫೋಟಕ ವಿಚಾರಗಳು ಏನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಧರ್ಮಸ್ಥಳ ವಿಚಾರವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲ ಅಂತಾರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿದೆ. ಧರ್ಮಸ್ಥಳದ ವಿವಿಧ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಆ ವಿಷಯದ ಬಗ್ಗೆ ಎಸ್ಐಟಿ ತನಿಖೆ ಮುಂದುವರಿದಿದೆ. ವಿವಿಧ ಜಾಗಗಳಲ್ಲಿ ಉತ್ಖನನ ಮಾಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ರೀತಿ ಇರುವಾಗಲೇ ಮಹತ್ವದ ಮಾಹಿತಿಯನ್ನು ಪ್ರಹ್ಲಾದ್ ಜೋಶಿ ಹಂಚಿಕೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಹಾಗೂ ನಡೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. ಮುಸ್ಲಿಂ ಲೀಗ್ ಸೇರಿದಂತೆ ಹಲವು ಹಿಂದೂ ವಿರೋಧಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಕಾಂಗ್ರೆಸ್ ದೇಶದಲ್ಲಿಯೇ ಹಿಂದೂ ದೇವಾಲಯಗಳನ್ನು ಮುಚ್ಚುವ ಪ್ರಯತ್ನ ನಡೆಸಿದೆ ಎನ್ನುವ ಗಂಭೀರವಾದ ಆರೋಪವನ್ನು ಪ್ರಹ್ಲಾದ್ ಜೋಶಿ ಮಾಡಿದ್ದಾರೆ.
ಯಾರೋ ಅಯೋಗ್ಯ ಹೇಳಿದಾ ಅಂತಾ ಧರ್ಮಸ್ಥಳ ಪ್ರಕರಣವನ್ನು ತನಿಖೆ ಮಾಡುವುದಕ್ಕೆ ಕೊಟ್ಟಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ಬಾಯಿಗೆ ಬಂದ ರೀತಿ ಮಾತನಾಡಿದ್ದಾರೆ. ಈ ರೀತಿಯ ಅಯೋಗ್ಯರು ಎಲ್ಲಿ ಹುಡುಕಿದರೂ ಸಿಗುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ಸರ್ಕಾರಕ್ಕೆ ಯಾವುದೇ ಬದ್ಧತೆ ಎನ್ನುವುದೇ ಇಲ್ಲ. ಇವರು ಎರಡು ದೋಣಿಗಳ ಮೇಲೆ ಕಾಲಿರಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಹೇಳಿಕೆಗಳೇ ಉದಾ ಎಂದು ಜೋಶಿ ಕಿಡಿರಿದ್ದಾರೆ .
The ongoing SIT investigation into the alleged murder case in Dharmasthala has sparked widespread reactions across the state. Union Minister Pralhad Joshi made explosive statements today, slamming the Congress government for what he termed a politically motivated investigation driven by baseless remarks.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm