ಬ್ರೇಕಿಂಗ್ ನ್ಯೂಸ್
            
                        18-08-25 10:35 pm HK News Desk ಕರ್ನಾಟಕ
            ವಿಜಯಪುರ, ಆ 18 : ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ ಕೊಟ್ರೆ 1.11 ಕೋಟಿ ರೂಪಾಯಿ ಕೊಡ್ತೇವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಮುಸ್ಲಿಂ ಮುಖಂಡರೊಬ್ಬರು ಸವಾಲು ಹಾಕಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಮುಸ್ಲಿಂ ಯುವತಿ ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ನೀಡಲಾಗುವುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದ್ದರು. ಇದಕ್ಕೆ ಮುಸ್ಲಿಂ ಸಮುದಾಯದಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ಸದ್ಯ ವಿಜಯಪುರದ ಮುಸ್ಲಿಂ ಮುಖಂಡ ಮುಸ್ಲಿಂ ಮುಖಂಡ ಹಮೀದ್ ಮುಶ್ರಿಫ್ ಎಂಬುವವರು ಯತ್ನಾಳ್ಗೆ ಸವಾಲು ಎಸೆದಿದ್ದಾರೆ. ಶಾಸಕ ಯತ್ನಾಳ್ ಕುಟುಂಬದ ಯುವತಿಯನ್ನೇ ಮುಸ್ಲಿಂ ಸಮಾಜದ ಯುವಕನೊಂದಿಗೆ ಮದುವೆ ಮಾಡಿ ಕೊಡಲಿ. ನಾವೇ ಅವರಿಗೆ 1 ಕೋಟಿ 11 ಲಕ್ಷ ರೂ. ಸಮಾಜದ ಪರವಾಗಿ ಕೊಡ್ತೀವಿ ಎಂದಿದ್ದಾರೆ. ಇನ್ನು ಯತ್ನಾಳ್ ಕೇವಲ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಕ್ಷೇತ್ರದಲ್ಲಿ ಯಾವ ಅಭಿವೃದ್ಧಿಯನ್ನ ಕೂಡ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಶಾಸಕ ಯತ್ನಾಳ್ ವಿರುದ್ಧ ಪೊಲೀಸ್ ಪ್ರಕರಣ ದಾಖಲು
ಕಲಬುರಗಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಖಮರ್ ಕಾಲೊನಿಯ ಖಿದ್ಮತ್ ಎ ಮಿಲ್ಲತ್ ಕಮೀಟಿ ಅಧ್ಯಕ್ಷ ಖಮರ್ ಜುನೈದ್ ಖುರೇಶಿ ದೂರು ದಾಖಲಿಸಿದ್ದಾರೆ.
ನಿರ್ದಿಷ್ಟ ಧಾರ್ಮಿಕ ಗುಂಪನ್ನು ಗುರಿಯಾಗಿಸಿ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದ ಕದಡುವ ಸಾರ್ವಜನಿಕ ಹೇಳಿಕೆ ನೀಡುತ್ತಾರೆ. ಅವರ ಹೇಳಿಕೆ ಸಾಮಾಜಿಕ ದ್ವೇಷವನ್ನು ಉತ್ತೇಜಿಸುತ್ತವೆ, ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸುತ್ತವೆ. ಇತ್ತೀಚೆಗೆ ಕೊಪ್ಪಳದಲ್ಲಿನಡೆದ ಕಾರ್ಯಕ್ರಮ ವೊಂದರಲ್ಲಿ‘ಹಿಂದೂ ಹುಡುಗರು ಮುಸ್ಲಿಂ ಹುಡುಗಿಯರನ್ನು ಮದುವೆ ಯಾದರೆ 5 ಲಕ್ಷ ರೂ.ಗಳನ್ನು ನಗದು ಪ್ರೋತ್ಸಾಹ ಧನ ನೀಡಲಾಗುವುದೆಂದು’ ಸಾರ್ವಜನಿಕ ವಾಗಿ ಘೋಷಿಸಿದರು. ಈ ಹೇಳಿಕೆ ಒಂದು ಸಮುದಾಯವನ್ನು ಗುರಿಯಾಗಿಸಲು ಮತ್ತು ಇನ್ನೊಂದು ಸಮುದಾಯವನ್ನು ಪ್ರಚೋದಿಸಲು ನೀಡಿದ್ದಾರೆ. ಇದರಿಂದ ಹಲವು ಕಡೆಗಳಲ್ಲಿಗಂಭೀರ ಕಾನೂನು ಸುವ್ಯವಸ್ಥೆಗೆ ಕಾರಣವಾಗಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ.
            
            
            A Muslim community leader in Vijayapura, Hameed Mushrif, has publicly challenged BJP MLA Basanagouda Patil Yatnal, offering ₹1.11 crore if a girl from Yatnal’s family marries a Muslim youth. The statement comes in retaliation to Yatnal’s recent controversial announcement that ₹5 lakh would be given as incentive to Hindu men who marry Muslim women.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm