ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm