ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am