ಬ್ರೇಕಿಂಗ್ ನ್ಯೂಸ್
19-08-25 10:39 am Bangalore Correspondent ಕರ್ನಾಟಕ
ಬೆಂಗಳೂರು, ಆ 19 : ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಫೇಕ್ ನ್ಯೂಸ್ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದರು.
ತನಿಖೆಯಾದ ಬಳಿಕವೇ ನಾವು ಉತ್ತರ ಕೊಡಲು ಸಾಧ್ಯವಾಗುತ್ತದೆ. ನಾವೆಲ್ಲ ಹಿಂದೂಗಳೇ. ನಮ್ಮ ಮುಂದೆ ಎರಡು ಹಾದಿಗಳು ಇವೆ. ಒಂದು ಸಂಘರ್ಷದ ಹಾದಿ ಇನ್ನೊಂದು ಸಂಯಮದ ಹಾದಿ. ನಾನು ಎರಡನೇ ಹಾದಿಯಲ್ಲಿದ್ದೇನೆ. ಆತ್ಮಸಾಕ್ಷಿಯಿಂದ ಕೆಲಸ ಮಾಡಿದ್ದೇನೆ. ಆತ್ಮಸಾಕ್ಷಿಯಿಂದ ಎಸ್ ಐಟಿ ಮಾಡಿದ್ದೇವೆ. ಆತ್ಮಸಾಕ್ಷಿಯಿಂದ ಸತ್ಯವನ್ನು ಹೊರ ತರುತ್ತೇವೆ. ನನ್ನ ಈ ಹೇಳಿಕೆಯನ್ನು ನೆನಪಿನಲ್ಲಿಡಿ ಎಂದು ಹೇಳಿದರು.
Karnataka Home Minister Dr. G. Parameshwara issued a stern warning on Monday, urging people—especially YouTubers—to refrain from posting content related to the Dharmasthala case on social media. He cautioned that failing to comply would lead to strict action by the government.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm