ಬ್ರೇಕಿಂಗ್ ನ್ಯೂಸ್
20-08-25 12:11 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ಕಾಂಗ್ರೆಸ್ ಸರಕಾರದ ರಾಜ್ಯದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯಡಿ 500 ಕೋಟಿಗೂ ಹೆಚ್ಚುಬಾರಿ ಮಹಿಳೆಯರು ಬಸ್ ಸಂಚಾರ ಮಾಡಿರುವುದು 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿದೆ. ಮಹಿಳಾ ಸಬಲೀಕರಣ ದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ,'' ಎಂದು ಹೇಳಿದ್ದಾರೆ.
“ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರು, ಅಕ್ಕ, ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ಜತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿ ಯಾಗಲಿಲ್ಲ. ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು,'' ಎಂದು ಸಿಎಂ ತಿಳಿಸಿದ್ದಾರೆ.
Karnataka’s flagship guarantee scheme ‘Shakti’, which provides free bus travel for women, has achieved a historic milestone by entering the Golden Book of World Records. More than 500 crore free journeys have been made by women under this scheme, setting a global record.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am