ಬ್ರೇಕಿಂಗ್ ನ್ಯೂಸ್
25-12-20 02:43 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.25: ಕೋವಿಡ್ ನಿಯಂತ್ರಣ ಮಾಡಲು ನೈಟ್ ಕರ್ಪ್ಯೂ ಐಡಿಯಾವನ್ನು ಸರ್ಕಾರಕ್ಕೆ ಕೊಟ್ಟವರ ಫೋಟೋ ಕೊಟ್ಟರೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಸುಧಾಕರ್ ಬಗ್ಗೆ ಚಿಂತೆ ಇಲ್ಲ. ಆದರೆ ಬಿಎಸ್ ಯಡಿಯೂರಪ್ಪ ಏಕೆ ಇಷ್ಟೊಂದು ವೀಕ್ ಆಗಿದ್ದಾರೋ ಅನಿಸತ್ತೆ.. ಇವರಿಗೆ ಸಲಹೆ ನೀಡುವವರಿಗಿಂತ ರಾಜ್ಯದ ಜನರು ಹೆಚ್ಚು ಬುದ್ಧಿವಂತರಿದ್ದಾರೆ.. ಹಗಲು ಕೊರೊನಾ ಬರಲ್ಲ. ರಾತ್ರಿ ಕೊರೊನಾ ಬರುತ್ತದೆ ಎಂದಿದ್ದು ಯಾರೆನ್ನುವುದು ಬೇಕಿತ್ತು. ಬೆಂಗಳೂರು ಇಡೀ ಪ್ರಪಂಚದಲ್ಲಿ ಹೆಸರು ಮಾಡಿದೆ. ಇಂಥ ಜಾಗದಲ್ಲಿ ಕುಳಿತು ಪ್ರಪಂಚದ ಜನ ನಗುವಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಾರ ಹತ್ತಿರವೂ ಚರ್ಚಿಸದೆ ನೈಟ್ ಕರ್ಫ್ಯೂಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸಾಮಾನ್ಯ ಜ್ಞಾನ ಬೇಕು, ಅದು ಇಲ್ಲದವರು ಕೈಗೊಂಡಿರುವ ನಿರ್ಧಾರ ಇದು. ಇಡೀ ದೇಶದ ಜನ, ಪ್ರಪಂಚದ ಜನ ನೋಡುತ್ತಾರೆಂಬ ಜ್ಞಾನ ಇರಬೇಕು. ಇದು ಬರೀಯ ಸುಧಾಕರ್, ಯಡಿಯೂರಪ್ಪ ಅಂತಲ್ಲ. ರಾಜ್ಯದ ಜನರ ಪ್ರಶ್ನೆ. ಒಂದು ವರ್ಷ ಲಾಕ್ಡೌನ್, ಕರ್ಫ್ಯೂ ಮಾಡಿ, ಎಲ್ಲ ತಲೆಕೆಳಗಾಗಿದೆ ಎಂದು ಮೂದಲಿಸಿದರು.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am