ಬ್ರೇಕಿಂಗ್ ನ್ಯೂಸ್
25-12-20 02:43 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.25: ಕೋವಿಡ್ ನಿಯಂತ್ರಣ ಮಾಡಲು ನೈಟ್ ಕರ್ಪ್ಯೂ ಐಡಿಯಾವನ್ನು ಸರ್ಕಾರಕ್ಕೆ ಕೊಟ್ಟವರ ಫೋಟೋ ಕೊಟ್ಟರೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಸುಧಾಕರ್ ಬಗ್ಗೆ ಚಿಂತೆ ಇಲ್ಲ. ಆದರೆ ಬಿಎಸ್ ಯಡಿಯೂರಪ್ಪ ಏಕೆ ಇಷ್ಟೊಂದು ವೀಕ್ ಆಗಿದ್ದಾರೋ ಅನಿಸತ್ತೆ.. ಇವರಿಗೆ ಸಲಹೆ ನೀಡುವವರಿಗಿಂತ ರಾಜ್ಯದ ಜನರು ಹೆಚ್ಚು ಬುದ್ಧಿವಂತರಿದ್ದಾರೆ.. ಹಗಲು ಕೊರೊನಾ ಬರಲ್ಲ. ರಾತ್ರಿ ಕೊರೊನಾ ಬರುತ್ತದೆ ಎಂದಿದ್ದು ಯಾರೆನ್ನುವುದು ಬೇಕಿತ್ತು. ಬೆಂಗಳೂರು ಇಡೀ ಪ್ರಪಂಚದಲ್ಲಿ ಹೆಸರು ಮಾಡಿದೆ. ಇಂಥ ಜಾಗದಲ್ಲಿ ಕುಳಿತು ಪ್ರಪಂಚದ ಜನ ನಗುವಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಾರ ಹತ್ತಿರವೂ ಚರ್ಚಿಸದೆ ನೈಟ್ ಕರ್ಫ್ಯೂಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸಾಮಾನ್ಯ ಜ್ಞಾನ ಬೇಕು, ಅದು ಇಲ್ಲದವರು ಕೈಗೊಂಡಿರುವ ನಿರ್ಧಾರ ಇದು. ಇಡೀ ದೇಶದ ಜನ, ಪ್ರಪಂಚದ ಜನ ನೋಡುತ್ತಾರೆಂಬ ಜ್ಞಾನ ಇರಬೇಕು. ಇದು ಬರೀಯ ಸುಧಾಕರ್, ಯಡಿಯೂರಪ್ಪ ಅಂತಲ್ಲ. ರಾಜ್ಯದ ಜನರ ಪ್ರಶ್ನೆ. ಒಂದು ವರ್ಷ ಲಾಕ್ಡೌನ್, ಕರ್ಫ್ಯೂ ಮಾಡಿ, ಎಲ್ಲ ತಲೆಕೆಳಗಾಗಿದೆ ಎಂದು ಮೂದಲಿಸಿದರು.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm