ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm