ಬ್ರೇಕಿಂಗ್ ನ್ಯೂಸ್
23-08-25 09:56 pm Bangalore Correspondent ಕರ್ನಾಟಕ
ಬೆಂಗಳೂರು, ಆ 23: ವಿಧಾನ ಪರಿಷತ್ತು ಅಕ್ರಮ ಗಣಿಗಾರಿಕೆಯಿಂದ ಊಹೆಗೂ ನಿಲುಕದಷ್ಟು ಪ್ರಮಾಣದಲ್ಲಿ ವಿದೇಶಗಳಿಗೆ ಅದಿರು ರವಾನೆ ಮಾಡಿದ್ದರಿಂದ ರಾಜ್ಯಕ್ಕೆ ₹80 ಸಾವಿರ ಕೋಟಿ ನಷ್ಟವಾಗಿದೆ. ಈ ಲೂಟಿ ಹಣ ವಸೂಲಿ ಮಾಡಲು ವಸೂಲಾತಿ ಆಯುಕ್ತರನ್ನು ನೇಮಿಸುತ್ತಿದ್ದೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪರ ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025 ಅನ್ನು ಮಂಡಿಸಿ ಮಾತನಾಡಿದರು.
2006ರಿಂದ 2012ರವರೆಗೆ ನಮ್ಮಲ್ಲಿರುವ ಮಾಹಿತಿ ಪ್ರಕಾರ 20 ಕೋಟಿ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಾನೂನು ಬಾಹಿರವಾಗಿ ಸಾಗಣೆಯಾಗಿದೆ. ಒಂದು ಟನ್ಗೆ ₹4003 ರಂತೆ ₹80 ಸಾವಿರ ಕೋಟಿಯಷ್ಟು ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದೆ. ಈ ಮೊತ್ತವನ್ನು ಜಪ್ತಿ ಅಥವಾ ವಸೂಲಿ ಮಾಡುವುದು ಜವಾಬ್ದಾರಿ ಯುತ ಸರ್ಕಾರದ ಕರ್ತವ್ಯ. ಅದಕ್ಕಾಗಿಯೇ ವಸೂಲಿ ಆಯುಕ್ತರ ನೇಮಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ ಎಂದರು.
ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಣೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಮಧ್ಯವರ್ತಿಗಳನ್ನೊಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆ ನಡೆದಿದೆ. ಈ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವ ಕೆಲಸವನ್ನು ವಸೂಲಾತಿ ಆಯುಕ್ತರು ಮಾಡಲಿದ್ದಾರೆ. ರಾಜ್ಯದಲ್ಲಿ ಭಾರಿ ಅಕ್ರಮ ಮತ್ತು ಮಧ್ಯಮ ಪ್ರಮಾಣದಲ್ಲಿ ಅಕ್ರಮ ಮಾಡಿದ 111 ಕಂಪನಿಗಳು 'ಬಿ' ಮತ್ತು 'ಸಿ' ಕೆಟಗರಿಯಲ್ಲಿದ್ದು, ಅವುಗಳ ಬಗ್ಗೆ ಎಸ್ಐಟಿ, ಸಿಬಿಐ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
Karnataka has suffered an estimated loss of ₹80,000 crore due to large-scale illegal mining and unauthorized export of iron ore between 2006 and 2012, said Law and Parliamentary Affairs Minister H.K. Patil. To recover the lost public wealth, the state government is appointing a Recovery Commissioner, he added.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm