ಬ್ರೇಕಿಂಗ್ ನ್ಯೂಸ್
25-08-25 06:07 pm HK News Desk ಕರ್ನಾಟಕ
ತುಮಕೂರು, ಆ.25 : ಅವರು ಆರ್ಎಸ್ಎಸ್ ಗೀತೆ ಹಾಡಬಹುದು. ಖಾಸಗಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್ ರಾಜ್ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು.
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.
ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ, ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದು ಡಿಕೆಶಿ ಹೆಸರೆತ್ತದೆ ಟೀಕಿಸಿದರು.
Senior Congress leader and former minister K.N. Rajanna launched a sharp attack on Deputy Chief Minister D.K. Shivakumar, accusing him of double standards within the party.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm