ಬ್ರೇಕಿಂಗ್ ನ್ಯೂಸ್
25-08-25 06:07 pm HK News Desk ಕರ್ನಾಟಕ
ತುಮಕೂರು, ಆ.25 : ಅವರು ಆರ್ಎಸ್ಎಸ್ ಗೀತೆ ಹಾಡಬಹುದು. ಖಾಸಗಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್ ರಾಜ್ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು.
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.
ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ, ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದು ಡಿಕೆಶಿ ಹೆಸರೆತ್ತದೆ ಟೀಕಿಸಿದರು.
Senior Congress leader and former minister K.N. Rajanna launched a sharp attack on Deputy Chief Minister D.K. Shivakumar, accusing him of double standards within the party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am