ಬ್ರೇಕಿಂಗ್ ನ್ಯೂಸ್
25-08-25 06:07 pm HK News Desk ಕರ್ನಾಟಕ
ತುಮಕೂರು, ಆ.25 : ಅವರು ಆರ್ಎಸ್ಎಸ್ ಗೀತೆ ಹಾಡಬಹುದು. ಖಾಸಗಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್ ರಾಜ್ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು.
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.
ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ, ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದು ಡಿಕೆಶಿ ಹೆಸರೆತ್ತದೆ ಟೀಕಿಸಿದರು.
Senior Congress leader and former minister K.N. Rajanna launched a sharp attack on Deputy Chief Minister D.K. Shivakumar, accusing him of double standards within the party.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm