ಬ್ರೇಕಿಂಗ್ ನ್ಯೂಸ್
26-08-25 10:47 pm HK News Desk ಕರ್ನಾಟಕ
ಹೊಸಪೇಟ, ಆ 26 : ಧರ್ಮಸ್ಥಳ ವಿಚಾರವಾಗಿ ಬುರುಡೆ ಬಿಡಲಾಗಿದೆ. ಲವ್ ಜಿಹಾದ್ ಮಾದರಿಯಲ್ಲಿ ಇದೊಂದು ಮತಾಂತರ ಜಿಹಾದ್ ಆಗಿದೆ. ಧರ್ಮಸ್ಥಳದ ಕುರಿತು ಷಡ್ಯಂತ್ರ ನಡೆಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಹೊರಟಿದ್ದಾರೆ. ಈ ಸರ್ಕಾರಕ್ಕೆ ಆದಾಯ ಇಲ್ಲ, ಧರ್ಮಸ್ಥಳಕ್ಕೆ ತಿರುಪತಿಯಂತೇ ಆದಾಯ ಬರುತ್ತದೆ. ಹಾಗಾಗಿ, ಈ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಲು ಈ ಕೆಲಸ ಮಾಡಲಾಗುತ್ತಿದೆ. ಧರ್ಮಸ್ಥಳದ ವಿಚಾರದಲ್ಲಿ ದೊಡ್ಡ ಹುನ್ನಾರ ಅಡಗಿದೆ. ಹಿಂದೂ ದೇವಾಲಯಗಳು ಟಾರ್ಗೆಟ್ ಆಗಿವೆ. ಚರ್ಚ್ ಹಾಗೂ ಮಸೀದಿ ಕಡೆ ಕಾಂಗ್ರೆಸ್ನವರು ಹೋಗುವುದಿಲ್ಲ. ಇದರ ಹಿಂದೆ ದೊಡ್ಡ ಗ್ಯಾಂಗ್ ಕೆಲಸ ಮಾಡುತ್ತಿದೆ. ಮಾಸ್ಕ್ಮ್ಯಾನ್, ಸುಜಾತಾ ಭಟ್ ಇವರೆಲ್ಲ ಪಾತ್ರಧಾರಿಗಳು. ಮಾಸ್ಕ್ ಹಾಕಿರುವವನ ಹಿಂದೆ ಸರ್ಕಾರ ಇದೆ. ಅವನಿಗೆ ಮುಸುಕು ಹಾಕಿಸಿದ್ದು ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಗತಿಪರರೂ ಇದರ ಹಿಂದೆ ಇದ್ದಾರೆ. ಬುರುಡೆ ಕಥೆ ಹೊರಗಡೆ ಬಂದ ಕೂಡಲೇ ಪ್ರಗತಿಪರರು ಕಾಣೆಯಾಗಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ, ಜನರ ತೆರಿಗೆ ದುಡ್ಡು ಖರ್ಚು ಮಾಡಿದೆ. ನಮ್ಮ ಸರ್ಕಾರ ಇದ್ದಾಗಲೂ ಇಂತಹ ದೂರು ಬಂದಿದ್ದವು. ನಾವು ಎಸ್ಐಟಿ ರಚನೆ ಗೊಡವಿಗೆ ಹೋಗಲಿಲ್ಲ. ಈ ಚಿನ್ನಯ್ಯ ಎಂಥವನು ಎಂಬುದು ಮಂಡ್ಯದ ನಾಗಮಂ ಗಲದ ಜನತೆಗೆ ಗೊತ್ತು. ಹೀಗಿದ್ದರೂ ಸರ್ಕಾರ ಮುಸುಕು ಹಾಕಿಸಿದೆ. ಯಾವನೋ ಒಬ್ಬ ದಾರಿಯಲ್ಲಿ ಹೋಗುವವನ ಮಾತು ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Senior BJP leader and Leader of Opposition R. Ashoka has alleged a larger conspiracy behind the ongoing controversy surrounding Dharmasthala temple. He accused the Congress-led state government of deliberately trying to bring Dharmasthala under the control of the Muzrai (Religious Endowment) Department for financial gain.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am