ಬ್ರೇಕಿಂಗ್ ನ್ಯೂಸ್
27-08-25 12:33 pm Bangalore Correspondent ಕರ್ನಾಟಕ
ಬೆಂಗಳೂರು, ಆ 27 : ಮೈಸೂರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಸ್ವತ್ತಲ್ಲ ಎನ್ನುವ ಡಿಸಿಎಂ ಡಿಕೆಶಿ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು. ಮುಸ್ಲಿಮರ ಸ್ವತ್ತಲ್ಲ. ನೂರು ಡಿಕೆಶಿ ಬಂದರೂ ಏನು ಮಾಡೋಕೆ ಆಗಲ್ಲ. ಇದು ಹಿಂದೂಗಳ ಸ್ವತ್ತೆ. ಧರ್ಮಸ್ಥಳ, ತಿರುಪತಿ, ಎಲ್ಲವೂ ಹಿಂದೂಗಳ ಸ್ವತ್ತೆ. ಇದನ್ನ ಮುಟ್ಟಿದ್ರೆ ದಂಗೆ ಆಗುತ್ತೆ ಹುಷಾರ್ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಎಲ್ಲಾ ಧರ್ಮವನ್ನ ಒಪ್ಪುತ್ತೇನೆ ಅನ್ನೋದು ಕಾಂಗ್ರೆಸ್ಗೆ ಅರ್ಥ ಆಗಲ್ಲ. ಇದನ್ನ ಒಪ್ಪಲ್ಲ. ನಮಸ್ತೆ ಇಟಲಿ ಅಂತ ಹೇಳಿದ್ರೆ ಡಿಕೆಶಿಗೆ ಅವಾರ್ಡ್ ಕೊಟ್ಟಿರುವರು. ಈಗ ಅವರನ್ನ ಎಲ್ಲರೂ ವಿರೋಧಿಸುತ್ತಿದ್ದಾರೆ. ಅವರ ಮೇಲೆ ಮುಗಿ ಬೀಳುತ್ತಿದ್ದಾರೆ. ಕಾಂಗ್ರೆಸ್ಗೆ ಉಳಿಗಾಲವಿಲ್ಲ. ಮುಂದೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲ. ಕ್ಷಮೆ ಕೇಳೋದು ಯಾಕೆ? ಭಾರತಮಾತೆಗೆ ಅಥವಾ ಕನ್ನಡ ಮಾತೆ, ಮುಸ್ಲಿಮರಿಗೆ ಬೈಯ್ದಿದ್ದಾರಾ? ಆಶ್ಚರ್ಯ ಆಗ್ತಿದೆ. ತಪ್ಪು ಬಯ್ದಿದ್ದರೆ ಕ್ಷಮೆ ಕೇಳೋದು ಸರಿ. ಭಾರತ ಮಾತೆಗೆ ನಮಸ್ಕಾರ ಹೇಳುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ಬಾನು ಮುಸ್ತಾಕ್ ದಸರಾ ಉದ್ಘಾಟನೆಗೆ ವಿರೋಧ ಕುರಿತು ಮಾತನಾಡಿ, ಮುಸ್ಲಿಮರೇ ಮೂರ್ತಿ ಪೂಜೆ ಮಾಡಲ್ಲ ಅಂತ ಹೇಳಿದ್ದಾರೆ. ಯಾರೇ ಹೇಳಿದ್ರು ಮೂರ್ತಿ ಪೂಜೆ ಅದು ಅಪರಾಧ ಅಂತಾರೆ. ಚಾಮುಂಡೇಶ್ವರಿ ಪೂಜೆ ಮಾಡಿ ದಸರಾ ಹೊರಡುವುದು. ಹೂ ಹಾಕಿ ಪೂಜೆ ಮಾಡಿ ಹೊರಡಬೇಕು. ಅವರ ಧರ್ಮದಲ್ಲಿ ಇದಕ್ಕೆ ಅವಕಾಶ ಇಲ್ಲ. ಕಾಂಗ್ರೆಸ್ಗೆ ಮುಸ್ಲಿಂ ವೋಟ್ ಬಿಟ್ಟರೆ ತಲೆಯಲ್ಲಿ ಬೇರೆನೂ ಇಲ್ಲ. ಹಿಂದೂಗಳಲ್ಲಿ ಯೋಗ್ಯತೆ ಇಲ್ವಾ? ದಸರಾ ಉದ್ಘಾಟನೆಗೆ ಹಿಂದೂಗಳು ಇರಲಿಲ್ವಾ? ನಮ್ಮ ಸರ್ಕಾರ ಬಂದಾಗ ಇದಕ್ಕೆ ಒಂದು ಕಾನೂನು ತರ್ತೀವಿ. ಚಾಮುಂಡಿಯನ್ನ ಯಾರು ಒಪ್ಪುವರೋ ಅವರು ಮಾತ್ರ ಉದ್ಘಾಟನೆ ಮಾಡಬೇಕು ಅನ್ನೋ ಕಾನೂನು ತರುತ್ತೇವೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಪರಮೇಶ್ವರೋತ್ಸವ ವಿಚಾರವಾಗಿ ಮಾತನಾಡಿ, ಪರಮೇಶ್ವರ್ ಹಿರಿಯರು. ಎರಡು ಬಾರಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಪರಮೇಶ್ವರ್ ಯಾವತ್ತೋ ಮುಖ್ಯಮಂತ್ರಿ ಆಗಬೇಕಿತ್ತು. ಕಾಂಗ್ರೆಸ್ ಅವರನ್ನ ಕರಿಬೇವಿನ ಥರ ಬಳಕೆ ಮಾಡಿಕೊಳ್ಳುತ್ತಿದೆ. ಯಾವಾಗ ಬೇಕೋ ಅವಾಗ ಬಳಕೆ ಮಾಡಿಕೊಳ್ಳುತ್ತಾರೆ. ಊಟ ಮಾಡುವಾಗ ಎತ್ತಿ ಪಕ್ಕಕ್ಕೆ ಇಡುತ್ತಾರೆ. ಅವರು ಒಳ್ಳೆಯವರು ಎಂದು ಹೇಳಿದ್ದಾರೆ.
Opposition leader R. Ashoka has strongly countered Deputy Chief Minister DK Shivakumar’s recent statement that Chamundi Hill does not solely belong to Hindus. Ashoka asserted that Chamundi Hill is undeniably Hindu property and warned of serious consequences if such statements continue.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm