ಬ್ರೇಕಿಂಗ್ ನ್ಯೂಸ್
27-08-25 06:17 pm HK News Desk ಕರ್ನಾಟಕ
ಮೈಸೂರು, ಆ.27: ಚಾಮುಂಡಿ ಬೆಟ್ಟ ಹಿಂದೂಗಳದ್ದೇ ಆಗಿತ್ತು, ಹಿಂದೂಗಳಲ್ಲೇ ಆಗಿದೆ ಮತ್ತು ಎಂದಿಗೂ ಹಿಂದೂಗಳದ್ದೇ ಆಗಿರುತ್ತದೆ" ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು "ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ" ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ-ಶಾಸ್ತ್ರ ಸಮ್ಮತವಾಗಿ ಪವಿತ್ರಗೊಂಡು ಕೋಟ್ಯಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು ಇದೆ ಮತ್ತು ಎಂದೆಂದಿಗೂ ಇರುತ್ತದೆ. ಕಾಂಗ್ರೆಸ್ ಯಾವಾಗಲೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದು ತನ್ನ ನಕಲಿ ಸೆಕ್ಯುಲರಿಸಂ ಪ್ರದರ್ಶನ ಮಾಡುತ್ತಿದೆ. ಕರ್ನಾಟಕದ ಜನರು ಎಲ್ಲ ಧರ್ಮಗಳನ್ನೂ ಗೌರವಿಸುತ್ತಾರೆ. ಆದರೆ ಹಿಂದೂ ಹಬ್ಬಗಳು, ಸಂಪ್ರದಾಯಗಳು ಮತ್ತು ದೇವಾಲಯಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಯಾವತ್ತೂ ಸಹಿಸುವುದಿಲ್ಲ" ಎಂದು ತಿರುಗೇಟು ನೀಡಿದ್ದಾರೆ.
Mysuru-Kodagu MP Yaduveer Krishnadatta Chamaraja Wadiyar has strongly responded to Karnataka Deputy Chief Minister DK Shivakumar’s controversial statement that Chamundi Hill does not exclusively belong to Hindus.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 09:19 pm
Mangalore Correspondent
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm