ಬ್ರೇಕಿಂಗ್ ನ್ಯೂಸ್
27-08-25 06:17 pm HK News Desk ಕರ್ನಾಟಕ
ಮೈಸೂರು, ಆ.27: ಚಾಮುಂಡಿ ಬೆಟ್ಟ ಹಿಂದೂಗಳದ್ದೇ ಆಗಿತ್ತು, ಹಿಂದೂಗಳಲ್ಲೇ ಆಗಿದೆ ಮತ್ತು ಎಂದಿಗೂ ಹಿಂದೂಗಳದ್ದೇ ಆಗಿರುತ್ತದೆ" ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು "ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ" ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ-ಶಾಸ್ತ್ರ ಸಮ್ಮತವಾಗಿ ಪವಿತ್ರಗೊಂಡು ಕೋಟ್ಯಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು ಇದೆ ಮತ್ತು ಎಂದೆಂದಿಗೂ ಇರುತ್ತದೆ. ಕಾಂಗ್ರೆಸ್ ಯಾವಾಗಲೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದು ತನ್ನ ನಕಲಿ ಸೆಕ್ಯುಲರಿಸಂ ಪ್ರದರ್ಶನ ಮಾಡುತ್ತಿದೆ. ಕರ್ನಾಟಕದ ಜನರು ಎಲ್ಲ ಧರ್ಮಗಳನ್ನೂ ಗೌರವಿಸುತ್ತಾರೆ. ಆದರೆ ಹಿಂದೂ ಹಬ್ಬಗಳು, ಸಂಪ್ರದಾಯಗಳು ಮತ್ತು ದೇವಾಲಯಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಯಾವತ್ತೂ ಸಹಿಸುವುದಿಲ್ಲ" ಎಂದು ತಿರುಗೇಟು ನೀಡಿದ್ದಾರೆ.
Mysuru-Kodagu MP Yaduveer Krishnadatta Chamaraja Wadiyar has strongly responded to Karnataka Deputy Chief Minister DK Shivakumar’s controversial statement that Chamundi Hill does not exclusively belong to Hindus.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am