ಬ್ರೇಕಿಂಗ್ ನ್ಯೂಸ್
31-07-20 08:39 am Hassan Correspondant ಕರ್ನಾಟಕ
ಹಾಸನ(ಜುಲೈ.31): ಪಿಎಸ್ಐ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿರು ವ್ಯಕ್ತಿಯನ್ನು ಸಬ್ ಇನ್ಸ್ಪೇಕ್ಟರ್ ಕಿರಣ್ ಎಂದು ಗುರುತಿಸಲಾಗಿದೆ.
ಇವರು ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಚನ್ನರಾಯಪಟ್ಟಣದ ತಮ್ಮ ಮನೆಯಲ್ಲಿ ಸಮವಸ್ತ್ರದಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
ಆರೋಪಿಗಳನ್ನು ಬಂಧಿಸುವಲ್ಲಿ ರಾಜಕೀಯ ಒತ್ತಡವಿತ್ತು ಎಂದು ಹೇಳಲಾಗುತ್ತಿದೆ, ಚನ್ನರಾಯಪಟ್ಟಣದಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು.
ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಮೃತ ಎಸ್ಐ ಕಿರಣ್ ನಡೆಸಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಎಎಸ್ಪಿ ನಂದಿನಿ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಇಂದು ಚನ್ನರಾಯಪಟ್ಟಣಕ್ಕೆ ಐಜಿ-ಎಸ್ಪಿ ಭೇಟಿ ನೀಡಲಿದ್ದರು. ಆದರೆ ಅದಕ್ಕೂ ಮುನ್ನ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸ್ ಅಧಿಕಾರಿಯ ಆತ್ಮಹತ್ಯೆಯಿಂದ ಪೊಲೀಸ್ ವಲಯದಲ್ಲಿ ದಿಗ್ಭ್ರಮೆ ಉಂಟಾಗಿದೆ.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm