ಬ್ರೇಕಿಂಗ್ ನ್ಯೂಸ್
29-08-25 05:59 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಆ 29 : ಚಿಂತಾಮಣಿ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವುದು ದೃಢಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ 57 ಹಂದಿಗಳನ್ನು ಸಾಯಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಹಂದಿ ಫಾರ್ಮ್ನಲ್ಲಿ ಆಗಸ್ಟ್ 19ರಿಂದ ಇಲ್ಲಿಯವರೆಗೂ 100 ಹಂದಿಗಳು ಸಾವನ್ನಪ್ಪಿವೆ. ಇದರಿಂದ ಎಚ್ಚೆತ್ತ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು. ಹಂದಿಗಳ ರಕ್ತದ ಸ್ಯಾಂಪಲ್ ಭೋಪಾಲ್ನ ರಾಷ್ಟ್ರೀಯ ಲ್ಯಾಬ್ಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿಯಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಫಾರಂನಲ್ಲಿರುವ 57 ಹಂದಿಗಳನ್ನು ಸಾಯಿಸಲು ನಿರ್ಧರಿಸಲಾಗಿದೆ.
ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ರಂಗಪ್ಪ ಪ್ರತಿಕ್ರಿಯಿಸಿ, "ಕಳೆದೊಂದು ವಾರದಿಂದ ಫಾರ್ಮ್ನಲ್ಲಿ ಹಂದಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಲಾಗಿತ್ತು. ಹಂದಿ ಜ್ವರ ದೃಢಪಟ್ಟ ಕಾರಣ ಸದ್ಯ ಫಾರ್ಮ್ನಿಂದ ಹಂದಿಗಳ ಸಾಗಟವನ್ನು ನಿಷೇಧಿಸಲಾಗಿದೆ. ಆಫ್ರಿಕನ್ ಹಂದಿ ಜ್ವರ ಸಾಂಕ್ರಾಮಿಕ ರೋಗ. ದೇಶೀಯ ಮತ್ತು ಕಾಡು ಹಂದಿಗಳಿಗೆ ಈ ರೋಗ ಹರಡುತ್ತದೆ. ರೋಗಕ್ಕೆ ತುತ್ತಾದ ಹಂದಿಗಳು ಸಾವನ್ನಪ್ಪುತ್ತವೆ. ಈ ಜ್ವರಕ್ಕೆ ನಿರ್ದಿಷ್ಟ ಔಷಧಿ ಮತ್ತು ಚಿಕಿತ್ಸೆ ಇಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಜ್ವರ ದೃಢಪಟ್ಟ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಲ್ಲಲಾಗುತ್ತದೆ. ಸೋಂಕಿತ ಹಂದಿಗಳಿಂದ ಮನುಷ್ಯನಿಗೆ ರೋಗ ಹರಡುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ" ಎಂದು ತಿಳಿಸಿದರು.
African Swine Fever (ASF) has been confirmed at a pig farm in Hebbari village, Chintamani taluk, prompting authorities to take strict precautionary measures. The Department of Animal Husbandry and Veterinary Services has decided to cull 57 pigs currently housed at the farm to contain the spread of the disease.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am