ಬ್ರೇಕಿಂಗ್ ನ್ಯೂಸ್
02-09-25 06:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಟ್ಟು 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ರನ್ಯಾ ರಾವ್ ಗೆ ನೋಟಿಸ್ ನೀಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ರನ್ನು ಪೊಲೀಸರು ಬಂಧಿಸಿದ್ದರು. ಆಬಳಿಕ ತನಿಖೆ ನಡೆಸಿದ್ದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿದ್ದರು. ಡಿಆರ್ ಐ ತನಿಖೆಯಲ್ಲಿ ರನ್ಯಾ ರಾವ್ 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಭಾರತಕ್ಕೆ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿತ್ತು.
ನಟಿ ರನ್ಯಾ ರಾವ್ ಅವರಿಗೆ ಇಡಿ ತನಿಖೆಯ ಬಳಿಕ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಹೊರತಂದಿತು(COFEPOSA) ಜಾರಿ ಮಾಡಲಾಗಿದ್ದು, ಇದರ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ. ಜೈಲಿನಲ್ಲೇ ಕಳೆಯಬೇಕು ಎಂದಿತ್ತು.
ಇತ್ತೀಚೆಗೆ ರನ್ಯಾ ರಾವ್ ಗೆ ಸೇರಿದೆ ಎನ್ನಲಾದ 34 ಕೋಟಿ ಮೊತ್ತದ ಕಟ್ಟಡ ಇನ್ನಿತರ ಸುತ್ತುಗಳನ್ನು ವಶಕ್ಕೆ ಡಿಆರ್ ಐ ವಶಕ್ಕೆ ಪಡೆದಿತ್ತು.
Kannada actress Ranya Rao, currently serving a jail sentence in a gold smuggling case, has received yet another major setback. The Enforcement Directorate (ED) has issued a notice demanding a penalty payment of ₹102.55 crore.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm