ಬ್ರೇಕಿಂಗ್ ನ್ಯೂಸ್
02-09-25 06:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಟ್ಟು 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ರನ್ಯಾ ರಾವ್ ಗೆ ನೋಟಿಸ್ ನೀಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ರನ್ನು ಪೊಲೀಸರು ಬಂಧಿಸಿದ್ದರು. ಆಬಳಿಕ ತನಿಖೆ ನಡೆಸಿದ್ದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿದ್ದರು. ಡಿಆರ್ ಐ ತನಿಖೆಯಲ್ಲಿ ರನ್ಯಾ ರಾವ್ 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಭಾರತಕ್ಕೆ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿತ್ತು.
ನಟಿ ರನ್ಯಾ ರಾವ್ ಅವರಿಗೆ ಇಡಿ ತನಿಖೆಯ ಬಳಿಕ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಹೊರತಂದಿತು(COFEPOSA) ಜಾರಿ ಮಾಡಲಾಗಿದ್ದು, ಇದರ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ. ಜೈಲಿನಲ್ಲೇ ಕಳೆಯಬೇಕು ಎಂದಿತ್ತು.
ಇತ್ತೀಚೆಗೆ ರನ್ಯಾ ರಾವ್ ಗೆ ಸೇರಿದೆ ಎನ್ನಲಾದ 34 ಕೋಟಿ ಮೊತ್ತದ ಕಟ್ಟಡ ಇನ್ನಿತರ ಸುತ್ತುಗಳನ್ನು ವಶಕ್ಕೆ ಡಿಆರ್ ಐ ವಶಕ್ಕೆ ಪಡೆದಿತ್ತು.
Kannada actress Ranya Rao, currently serving a jail sentence in a gold smuggling case, has received yet another major setback. The Enforcement Directorate (ED) has issued a notice demanding a penalty payment of ₹102.55 crore.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm