ಬ್ರೇಕಿಂಗ್ ನ್ಯೂಸ್
02-09-25 06:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಟ್ಟು 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ರನ್ಯಾ ರಾವ್ ಗೆ ನೋಟಿಸ್ ನೀಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ರನ್ನು ಪೊಲೀಸರು ಬಂಧಿಸಿದ್ದರು. ಆಬಳಿಕ ತನಿಖೆ ನಡೆಸಿದ್ದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿದ್ದರು. ಡಿಆರ್ ಐ ತನಿಖೆಯಲ್ಲಿ ರನ್ಯಾ ರಾವ್ 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಭಾರತಕ್ಕೆ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿತ್ತು.
ನಟಿ ರನ್ಯಾ ರಾವ್ ಅವರಿಗೆ ಇಡಿ ತನಿಖೆಯ ಬಳಿಕ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಹೊರತಂದಿತು(COFEPOSA) ಜಾರಿ ಮಾಡಲಾಗಿದ್ದು, ಇದರ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ. ಜೈಲಿನಲ್ಲೇ ಕಳೆಯಬೇಕು ಎಂದಿತ್ತು.
ಇತ್ತೀಚೆಗೆ ರನ್ಯಾ ರಾವ್ ಗೆ ಸೇರಿದೆ ಎನ್ನಲಾದ 34 ಕೋಟಿ ಮೊತ್ತದ ಕಟ್ಟಡ ಇನ್ನಿತರ ಸುತ್ತುಗಳನ್ನು ವಶಕ್ಕೆ ಡಿಆರ್ ಐ ವಶಕ್ಕೆ ಪಡೆದಿತ್ತು.
Kannada actress Ranya Rao, currently serving a jail sentence in a gold smuggling case, has received yet another major setback. The Enforcement Directorate (ED) has issued a notice demanding a penalty payment of ₹102.55 crore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am