ಬ್ರೇಕಿಂಗ್ ನ್ಯೂಸ್
05-09-25 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5 : ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ಆರೋಪ ಕೇಳಿಬಂದ ವಾರದ ಬಳಿಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು ಭೂ ಒಡೆತನ ಯೋಜನೆ ಜಾರಿಗೊಳಿಸಿದ್ದು ಯೋಜನೆಯಡಿ 60 ಎಕರೆ ಭೂಮಿ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು.
ಆದರೆ ಫಲಾನುಭವಿಗಳಿಂದ ಶೇ.60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿಬಂದಿದ್ದು ಕಮಿಷನ್ ಕೇಳಿದ್ದ ವಿಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಮಾತನಾಡಿದ್ದ ರವಿಕುಮಾರ್, ಆರೋಪಗಳನ್ನು ತಳ್ಳಿ ಹಾಕಿದ್ದರು. ಎಐ ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ನಿಗಮದ ಕಚೇರಿಯಲ್ಲಿಯೇ ವಿಡಿಯೊ ಚಿತ್ರೀಕರಿಸಿರುವುದು ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ವಾಸ್ತವ ಮನವರಿಕೆ ಮಾಡಿಕೊಟ್ಟು ತನಿಖೆ ನಡೆಸಲು ಮನವಿ ಮಾಡಲಿದ್ದೇನೆ ಎಂದು ತಿಳಿಸಿದರು.
A week after allegations of large-scale commission collection surfaced in the Karnataka State Bhovi Development Corporation, its chairman S. Ravikumar has tendered his resignation. The move reportedly follows instructions from Chief Minister Siddaramaiah.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am