ಬ್ರೇಕಿಂಗ್ ನ್ಯೂಸ್
07-09-25 10:17 am Bangalore Correspondent ಕರ್ನಾಟಕ
ಬೆಂಗಳೂರು, ಸೆ.7 : ಕರ್ನಾಟಕ ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಗೃಹ ಸಚಿವ ಪರಮೇಶ್ವರ್ ಅವರಿಗೇ ಪೊಲೀಸರು ದಂಡ ವಿಧಿಸಿದ್ದಾರೆ. ಅವರು ಸಂಚರಿಸುವ ವಾಹನ KA04 GB 0555 ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ದಂಡ ವಿಧಿಸಲಾಗಿದ್ದು, ರಿಯಾಯಿತಿ ದರದಲ್ಲಿ 4,500 ರೂಪಾಯಿ ದಂಡವನ್ನು ಪಾವತಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ಟೊಯೊಟಾ ಫಾರ್ಚುನರ್ ಕಾರ್ಗೆ ಸಂಚಾರ ನಿಯಮ ಉಲ್ಲಂಘನೆಗಾಗಿ ಬೆಂಗಳೂರು ಸಂಚಾರ ಪೊಲೀಸರು ದಂಡ ವಿಧಿಸಿದ್ದರು. ಸೀಟ್ ಬೆಲ್ಟ್ ಧರಿಸದೆ ಆರು ಬಾರಿ ಸಂಚಾರ ಮಾಡಿದ್ದ ಸಿಎಂ ಅವರ ವಾಹನಕ್ಕೆ 50% ರಿಯಾಯಿತಿ ಆಫರ್ನಡಿ 2,500 ರೂಪಾಯಿ ದಂಡವನ್ನು ವಿಧಿಸಲಾಗಿತ್ತು.
ಸಾರ್ವಜನಿಕರ ಒತ್ತಡ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ಗೆ ಒಳಗಾದ ನಂತರ ಸಿಎಂ ದಂಡವನ್ನೂ ಕಟ್ಟಿದ್ದರು. ಇದೀಗ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ವಾಹನಕ್ಕೂ ಸಂಚಾರ ನಿಯಮ ಉಲ್ಲಂಘನೆಗಾಗಿ ದಂಡ ವಿಧಿಸಲಾಗಿದೆ. ರಿಯಾಯಿತಿ ಆಧಾರದಲ್ಲಿ 4,500 ರೂಪಾಯಿ ದಂಡವನ್ನು ಪಾವತಿಸಿ, ಕಾನೂನು ಎಲ್ಲರಿಗೂ ಒಂದೇ ಎಂದು ಮಾದರಿ ಎನಿಸಿದ್ದಾರೆ.
ಜಾಲತಾಣಗಳಲ್ಲಿ ಈ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, 'ನಿಯಮ ಎಲ್ಲರಿಗೂ ಒಂದೇ' ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರ ಕಟ್ಟುನಿಟ್ಟಿನ ಕ್ರಮವನ್ನು ಕೆಲವರು ಶ್ಲಾಘಿಸಿದ್ದಾರೆ.
In a rare yet notable instance of accountability, Karnataka Home Minister Dr. G. Parameshwara has been fined by the city’s traffic police for a traffic rule violation committed by his official vehicle. The vehicle, bearing registration number KA04 GB 0555, reportedly violated traffic regulations and was issued a fine of ₹4,500, which was paid under the government’s discounted fine scheme.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm