ಬ್ರೇಕಿಂಗ್ ನ್ಯೂಸ್
07-09-25 07:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7 : ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಕೆಲಸದ ಹಂಚಿಕೆ ಮಾಡಲಾಗಿದ್ದು, ಜೈಲಿನ ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ.
ಜೈಲು ಅಧಿಕಾರಿಗಳ ಪ್ರಕಾರ, ವಿಚಾರಣಾಧೀನ ಕೈದಿಗಳು ಮತ್ತು ಸಜಾ ಬಂದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು, ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ ಎಂಬುದನ್ನು ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಪ್ರಜ್ವಲ್ಗೆ ನೀಡಲಾಗಿದೆ.
'ಅವರು ನಿಗದಿತ ಕರ್ತವ್ಯಗಳನ್ನು ಪೂರ್ಣಗೊಳಿಸಿದರೆ, ಪ್ರತಿ ದಿನದ ಕೆಲಸಕ್ಕೆ 522 ರೂ. ಕೂಲಿಯನ್ನು ನಿಗದಿಪಡಿಸಲಾಗಿದೆ. ಜೈಲು ನಿಯಮಗಳಿಗೆ ಅನುಸಾರವಾಗಿ, ಜೀವಾವಧಿ ಶಿಕ್ಷೆಗೊಳಗಾದವರ ಕೌಶಲ್ಯ ಮತ್ತು ಇಚ್ಛೆಯನ್ನು ಅವಲಂಬಿಸಿ ಕೆಲಸಕ್ಕೆ ನಿಯೋಜಿಸಲಾಗುತ್ತದೆ ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಂಜಿನಿಯರಿಂಗ್ ಪಧವೀಧರನಾಗಿರುವ ಪ್ರಜ್ವಲ್ ರೇವಣ್ಣ ಅವರು ಆಡಳಿತಾತ್ಮಕ ಕೆಲಸಗಳನ್ನು ನಿರ್ವಹಿಸಲು ಆಸಕ್ತಿ ತೋರಿಸಿದ್ದರು. ಆದರೆ ಜೈಲು ಆಡಳಿತವು ಅವರನ್ನು ಗ್ರಂಥಾಲಯದಲ್ಲಿ ಇರಿಸಲು ನಿರ್ಧರಿಸಿದೆ. ಅವರು ಈಗಾಗಲೇ ಈ ಕೆಲಸವನ್ನು ಆರಂಭಿಸಿದ್ದಾರೆ.
Former Hassan MP Prajwal Revanna, who is currently serving a life sentence at Parappana Agrahara Central Prison in connection with a rape case involving a domestic worker, has been assigned prison duties as a library clerk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am