ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am