ಬ್ರೇಕಿಂಗ್ ನ್ಯೂಸ್
09-09-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.9 : ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ನಡೆದಿದೆ. ಇದೇ ವೇಳೆ, ವಿಜಯಪುರ ಜಿಲ್ಲೆಯಲ್ಲಿ ಪ್ರಚೋದನಕಾರಿ ಆಡಿಯೋ ಒಂದು ವೈರಲ್ ಆಗಿದೆ. ರಾಜ್ಯದಲ್ಲಿ ಒಂದೇ ದಿನ ಎರಡು ದೇಶದ್ರೋಹದ ಘಟನೆಗಳಾಗಿದ್ದು ಎರಡೂ ಕಡೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ‘ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ’ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗಾಂಧಿ ವೃತ್ತದಲ್ಲಿ ಈದ್ ಮೆರವಣಿಗೆ ಹೋಗುತ್ತಿದ್ದಾಗ ಗುಂಪೊಂದು ಈ ಘೋಷಣೆ ಕೂಗಿದ್ದು ಇದರ 12 ಸೆಕೆಂಡಿನ ವಿಡಿಯೋ ವೈರಲ್ ಆಗಿದೆ.
ವಿಜಯಪುರದಲ್ಲಿ ಸೆ.5ರಂದು ಈದ್ ಮೆರವಣಿಗೆ ನಡೆಯುತ್ತಿದ್ದಾಗ ಪ್ರಚೋದನಕಾರಿ ಸಂದೇಶದ ಆಡಿಯೋ ಪ್ಲೇ ಮಾಡಲಾಗಿದೆ. ಈ ಬಗ್ಗೆ ಮೂವರು ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಡಿಯೋದಲ್ಲಿ 15 ನಿಮಿಷ ಪೊಲೀಸರು ಸುಮ್ಮನಿದ್ದರೆ ನಮ್ಮ ತಾಕತ್ತು ಏನೆಂದು ತೋರಿಸುತ್ತೇವೆ, ಎಲ್ಲರನ್ನೂ ನಿರ್ನಾಮ ಮಾಡುತ್ತೇವೆ, ಆಮೇಲೆ ಅವರು ಹಿಂದುಸ್ತಾನ್ ಮಾಡಲಿ ಎಂದು ಹೇಳುವ ಆಡಿಯೋ ಇದೆಯೆಂದು ಹೇಳಲಾಗುತ್ತಿದೆ. ಪೊಲೀಸರು ಡಿಜೆ ಮಾಲೀಕ, ಆಪರೇಟರ್ ಸೇರಿ ಮೂವರ ವಿರುದ್ಧ ಕೇಸು ದಾಖಲಿಸಿದ್ದಾರೆ.
Karnataka’s Shivamogga and Vijayapura districts witnessed controversies during Eid Milad processions, with videos and audio clips sparking outrage and police action. In Shivamogga’s Bhadravathi, a 12-second video allegedly showing a group of youths shouting “Pakistan Zindabad” during a procession near Gandhi Circle on Tarikere Road went viral on social media.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm