ಬ್ರೇಕಿಂಗ್ ನ್ಯೂಸ್
12-09-25 08:26 pm HK News Desk ಕರ್ನಾಟಕ
ಶಿವಮೊಗ್ಗ, ಸೆ 12 : ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮದುವೆ ಫಿಕ್ಸ್ ಆಗಿದ್ದ ಜೋಡಿ ಸಾವನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನಡೆದಿದೆ.
ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಸೊರಬ ತಾಲೂಕು ಗಂಗವಳ್ಳಿ ಗ್ರಾಮದ ಬಸವನಗೌಡ ಹಾಗೂ ಶಿಕಾರಿಪುರ ತಾಲೂಕು ಮತ್ತಿಕೋಟೆ ಗ್ರಾಮದ ರೇಖಾ ಅಪಘಾತದಲ್ಲಿ ಮೃತಪಟ್ಟವರು. ಮೃತ ಯುವತಿ ರೇಖಾ ಹಾಗೂ ಬಸವನಗೌಡ ಮದುವೆ ಫಿಕ್ಸ್ ಆಗಿತ್ತು. ಈ ಜೋಡಿ ಮತ್ತಿಕೋಟೆಯಿಂದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ಹೊರಟ್ಟಿದ್ದರು. ಆದ್ರೆ ದುರಾದೃಷ್ಟವಶಾತ್ ಅಂಬಾರಕೊಪ್ಪ ಕ್ರಾಸ್ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಇಕೋ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಬಸವನಗೌಡ ಹಾಗೂ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಬ್ಬರ ವಿವಾಹ ದಿನಾಂಕ ನಿಗದಿಯಾಗಿರಲಿಲ್ಲ ಅಂತ ಹೇಳಲಾಗ್ತಿದೆ. ಇಬ್ಬರ ಮನೆಗಳಲ್ಲಿ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
A tragic road accident claimed the lives of a soon-to-be-married couple when their bike collided with an oncoming car near Ambaragoppa Cross in Shikaripura taluk on Thursday. The deceased have been identified as Basavanna Gowda from Gangavalli village in Soraba taluk and Rekha from Mattikote village in Shikaripura taluk
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm