ಬ್ರೇಕಿಂಗ್ ನ್ಯೂಸ್
13-09-25 10:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 13 : ಇ-ಚಲನ್ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿ ಮುಗಿದಿದ್ದು, ಬೆಂಗಳೂರಲ್ಲಿ ಬರೋಬ್ಬರಿ 106 ಕೋಟಿ ರೂ ದಂಡ ಸಂಗ್ರಹವಾಗಿದೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿಯ ಅಂತಿಮ ದಿನವಾದ ಸೆಪ್ಟೆಂಬರ್ 12ರ ದಿನದಾಂತ್ಯಕ್ಕೆ ಎಲ್ಲಾ ವಿಧಾನಗಳ ಮೂಲಕ ಒಟ್ಟು 37,83,173 ಪ್ರಕರಣಗಳು ಇತ್ಯರ್ಥವಾಗಿದ್ದು, 106 ಕೋಟಿ ರೂ. ದಂಡ ಸಂಗ್ರಹಣೆಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ಇ-ಚಲನ್ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಶೇ.50 ರಿಯಾಯಿತಿಯನ್ನ ರಾಜ್ಯ ಸರ್ಕಾರ ಘೋಷಿಸಿತ್ತು. ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್ಸೈಟ್ನಲ್ಲಿ ವಾಹನದ ನೊಂದಣಿ ಸಂಖ್ಯೆಯನ್ನ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು.
ಅಲ್ಲದೆ ಹತ್ತಿರದ ಸಂಚಾರ ಪೊಲೀಸ್ ಠಾಣೆಗಳು, ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನ ನೀಡುವ ಮೂಲಕವೂ ಸಹ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಎಲ್ಲ ವಿಧಾನಗಳ ಮೂಲಕ ಒಟ್ಟು 106 ಕೋಟಿ ರೂ ದಂಡವನ್ನು ವಾಹನ ಸವಾರರು ಪಾವತಿಸಿದ್ದಾರೆ. ಈ ಮೂಲಕ 50% ರಿಯಾಯಿತಿ ವ್ಯವಸ್ಥೆಗೆ ಉತ್ತಮ ಸ್ಪಂದನೆ ನೀಡಿದ್ದಾರೆ.
The 50% discount on pending traffic fines in Karnataka, which was offered between August 23 and September 12, has resulted in a whopping ₹106 crore collection in Bengaluru alone, according to the city's traffic police department.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am