ಬ್ರೇಕಿಂಗ್ ನ್ಯೂಸ್
14-09-25 05:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 14 : ಧರ್ಮಸ್ಥಳ ಕೇಸ್ಲ್ಲಿ ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನು ಎಸ್ಐಟಿ ಇನ್ನೂ ಮುಟ್ಟಿಲ್ಲ. ಎಸ್ಐಟಿಗೆ ಷಡ್ಯಂತ್ರ ಮಾಡಿದ ದೊಡ್ಡ ವ್ಯಕ್ತಿಗಳನ್ನು ಮುಟ್ಟೋದಕ್ಕೆ ಧೈರ್ಯ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ದಕ್ಷತೆಯಿಂದ ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಿ ಎಂದು ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಆದರೆ ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತ್ತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಾಸ್ಕ್ ಮ್ಯಾನ್ ನೀಡಿದ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಇದ್ಕಕೆ ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತನಿಖೆ ಬಗ್ಗೆ ವರದಿ ನೀಡಲಿ. ಈ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಗಳನ್ನು ಎಸ್ಐಟಿ ಮುಟ್ಟಿಲ್ಲ. ನಮ್ಮನ್ನು ಮುಟ್ಟಲ್ಲ ಎಂದು ಅವರಿಗೂ ಖಾತ್ರಿ ಆಗಿದೆ. ಅದಕ್ಕಾಗಿ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಷಡ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಎಂದು ರಾಜಕೀಯ ಒತ್ತಡವಿದೆ. ಅದಕ್ಕೆ ಇನ್ನೂ ಯಾರನ್ನೂ ಬಂಧಿಸದೇ ವಿಚಾರಣೆ ಮಾತ್ರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Former Karnataka Chief Minister Basavaraj Bommai has come down heavily on the Special Investigation Team (SIT) probing the Dharmasthala case, alleging that the investigation is not progressing as expected and that key conspirators remain untouched due to political pressure.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am