ಬ್ರೇಕಿಂಗ್ ನ್ಯೂಸ್
16-09-25 10:54 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಅನೂರ್ಜಿತಗೊಳಿಸಿದೆ. ಅಲ್ಲದೆ, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಂಜೇಗೌಡ ಮತ್ತು ನಿಕಟ ಪ್ರತಿಸ್ಪರ್ಧಿ ಕೆ.ಎಸ್ ಮಂಜುನಾಥ್ ಪರ ಚಲಾವಣೆಯಾದ ಮತಗಳ ಮರು ಎಣಿಕೆಗೆ ಆದೇಶಿಸಿದೆ.
ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಸುಮಾರು ಎರಡು ವರ್ಷಗಳ ವಿಚಾರಣೆಯ ನಂತರ, ನ್ಯಾಯಾಲಯವು ಮರು ಎಣಿಕೆ ಮಾಡುವಂತೆ ಆದೇಶಿಸಿ, ನಂಜೇಗೌಡ ಅವರ ಆಯ್ಕೆಯನ್ನು ಅಮಾನ್ಯ ಎಂದು ಘೋಷಿಸಿತು.
ಆದಾಗ್ಯೂ, ನಂಜೇಗೌಡ ಪರ ವಕೀಲರ ಮನವಿ ಮೇರೆಗೆ, ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ತನ್ನದೇ ಆದೇಶಕ್ಕೆ 30 ದಿನಗಳ ಕಾಲ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯಂತರ ಪರಿಹಾರವು ಕಾಂಗ್ರೆಸ್ ಶಾಸಕರಿಗೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ. ಆ ಅವಧಿಯೊಳಗೆ ಸುಪ್ರೀಂ ಕೋರ್ಟ್ನಿಂದ ಯಾವುದೇ ನಿರ್ದೇಶನ ಬಾರದಿದ್ದರೆ, ಶಾಸಕ ಸ್ಥಾನ ಅನೂರ್ಜಿತಗೊಳ್ಳಲಿದೆ. ಮರು ಮತ ಎಣಿಕೆ ನಡೆಯಲಿದೆ.
The Karnataka High Court on Tuesday set aside the election of Congress MLA K.Y. Nanjegowda, who represents the Malur constituency in Kolar district, and directed a recount of votes polled in the 2023 Assembly elections.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm