ಬ್ರೇಕಿಂಗ್ ನ್ಯೂಸ್
17-09-25 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17 : ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ, 3 ಲಕ್ಷ ರೂ. ಹಣವನ್ನು ಸೈಬರ್ ಕಳ್ಳರು ದೋಚಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್ಎಂವಿ ಎಕ್ಸ್ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಆಯೋಜಿಸಿದ್ದ 75 ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ತನಗಾದ ವಂಚನೆಯನ್ನು ಹೇಳಿಕೊಂಡಿದ್ದಾರೆ.
'ನಿನ್ನೆ ನನ್ನ 3 ಅಕೌಂಟ್ ಗಳನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣವನ್ನು ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ಗೆ ದೂರು ನೀಡುತ್ತೇನೆ ಎಂದು ಡಿವಿ ಸಭೆಯಲ್ಲಿ ಹೇಳಿದ್ದಾರೆ.
ಎರಡು ದಿನಗಳ ಹಿಂದಷ್ಟೇ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕ ಹೆಸರಲ್ಲಿ ಸೈಬರ್ ವಂಚನೆ ನಡೆದಿತ್ತು. ಬ್ಯಾಂಕ್ ಖಾತೆ ಹ್ಯಾಕ್ ಮಾಡಿ, ಮಗನಿಗೆ ತಾಯಿಯೇ ಹಣ ಹಾಕುವಂತೆ ಮೆಸೇಜ್ ಮಾಡಿದ್ದರು. ಉಪೇಂದ್ರ ಮಗ ತಾಯಿಯದ್ದೇ ಮೆಸೇಜ್ ಎಂದು ನಂಬಿ ಹಣ ಕಳಿಸಿ ಮೋಸ ಹೋಗಿದ್ದರು.
In a concerning case of cybercrime, former Karnataka Chief Minister D.V. Sadananda Gowda revealed that three of his bank accounts were hacked and a total of ₹3 lakh was fraudulently withdrawn by cybercriminals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am