ಬ್ರೇಕಿಂಗ್ ನ್ಯೂಸ್
17-09-25 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17 : ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ, 3 ಲಕ್ಷ ರೂ. ಹಣವನ್ನು ಸೈಬರ್ ಕಳ್ಳರು ದೋಚಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್ಎಂವಿ ಎಕ್ಸ್ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಆಯೋಜಿಸಿದ್ದ 75 ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ತನಗಾದ ವಂಚನೆಯನ್ನು ಹೇಳಿಕೊಂಡಿದ್ದಾರೆ.
'ನಿನ್ನೆ ನನ್ನ 3 ಅಕೌಂಟ್ ಗಳನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣವನ್ನು ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ಗೆ ದೂರು ನೀಡುತ್ತೇನೆ ಎಂದು ಡಿವಿ ಸಭೆಯಲ್ಲಿ ಹೇಳಿದ್ದಾರೆ.
ಎರಡು ದಿನಗಳ ಹಿಂದಷ್ಟೇ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕ ಹೆಸರಲ್ಲಿ ಸೈಬರ್ ವಂಚನೆ ನಡೆದಿತ್ತು. ಬ್ಯಾಂಕ್ ಖಾತೆ ಹ್ಯಾಕ್ ಮಾಡಿ, ಮಗನಿಗೆ ತಾಯಿಯೇ ಹಣ ಹಾಕುವಂತೆ ಮೆಸೇಜ್ ಮಾಡಿದ್ದರು. ಉಪೇಂದ್ರ ಮಗ ತಾಯಿಯದ್ದೇ ಮೆಸೇಜ್ ಎಂದು ನಂಬಿ ಹಣ ಕಳಿಸಿ ಮೋಸ ಹೋಗಿದ್ದರು.
In a concerning case of cybercrime, former Karnataka Chief Minister D.V. Sadananda Gowda revealed that three of his bank accounts were hacked and a total of ₹3 lakh was fraudulently withdrawn by cybercriminals.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am