ಬ್ರೇಕಿಂಗ್ ನ್ಯೂಸ್
19-09-25 09:45 am Bangalore Correspondent ಕರ್ನಾಟಕ
ಬೆಂಗಳೂರು, ಸೆ 19 : ಮೋಸದಿಂದಲೇ ಬಿಜೆಪಿ ಚುನಾವಣೆ ಗೆದ್ದಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಅಳಂದ ಪ್ರಕರಣ ಆಗಿ ಐದಾರು ವರ್ಷ ಆಯ್ತು. ಈ ವಿಚಾರವಾಗಿ ಎಸ್ ಐ ಟಿ ಯವರು ಚುನಾವಣಾ ಆಯೋಗಕ್ಕೆ ಸಾಕಷ್ಟು ಪತ್ರವನ್ನು ಬರೆದಿದ್ದಾರೆ. ಯಾವ ರೀತಿಯಲ್ಲಿ ಮತಗಳು ಡಿಲೀಟ್ ಆಗಿದೆ ಎಂದು ಪ್ರಶ್ನಿಸಿದ್ದರು. ಆದರೆ ಚುನಾವಣಾ ಆಯೋಗ ಉತ್ತರ ನೀಡಲಿಲ್ಲ ಎಂದು ವಿವರಿಸಿದರು.
ಬಿಹಾರದಲ್ಲಿ ಮೂರು ಲಕ್ಷ ಮನೆಗಳಿಗೆ ಜೀರೋ ನಂಬರ್ ಕೊಡಲಾಗಿದೆ. ಮೋಸದಿಂದಲೇ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಗೆಲ್ಲುತ್ತಿದ್ದರು. ಮತ ಕಳ್ಳತನದ ಮೂಲಕವೇ ಚುನಾವಣೆ ಗೆಲ್ಲುತ್ತಿದ್ದರು ಎಂದು ನೇರವಾಗಿ ಆರೋಪಿಸಿದರು.
ಚುನಾವಣಾ ಆಯೋಗ ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದರು. ಅದರ ಹಿಂದಿರುವ ಉದ್ದೇಶ ಏನು? ಎಲ್ಲ ಸಂಸ್ಥೆಗಳನ್ನು ಇದೇ ರೀತಿಯಲ್ಲಿ ಬಳಕೆ ಮಾಡಲಾಗಿದೆ. ರಾಹುಲ್ ಗಾಂಧಿ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಿಡಿಕಾರಿದರು.
ಈಗ ಹೊಸತಾಗಿ ಪ್ರಧಾನಿ ಮೋದಿ ಅವರ ಕುರಿತಾದ ಸಿನಿಮಾ ನೋಡಬೇಕು. ಸಿನಿಮಾ ಈಗಾಗಲೇ ಹಿಂದಿನ ಪ್ರಧಾನಿಗಳು, ಭಗತ್ ಸಿಂಗ್, ಹೋರಾಟಗಾರು ಬಂದು ಹೋಗಿ ಆಯ್ತು. ಆದರೆ ಇವಾಗ ಕೊನೆಗೆ ಇವರ ಸಿನಿಮಾ ನೋಡಬೇಕಾಗಿದೆ. ಏನು ಸಾಧನೆ ಇದೆ ಗೊತ್ತಿಲ್ಲ. ಗೋಡಾ ಹೇ ಮೈದಾನ್ ಹೇ ಎಂಬಂತಾಗಿದೆ ಎಂದು ಕಿಡಿಕಾರಿದರು.
ದೇಶ ಹಾಳಾಗಿ ಹೋಗಬೇಕು. ಒಬ್ಬ ಮನುಷ್ಯ ಪ್ರಸಿದ್ದಿ ಆಗಬೇಕು. ಕೊಳ್ಳೆ ಹೊಡೆದು ಹೋಗಿ. ಪಿಚ್ಚರ್ ನಿಮ್ಮದೇ ಆಯ್ತು ಓಡಿಸಿ ಎಂದು ವ್ಯಂಗ್ಯವಾಗಿ ತರಾಟೆಗೆ ತೆಗೆದುಕೊಂಡರು.
ಅದಾನಿಗೆ ಒಂದು ರೂಪಾಯಿಗೆ ಒಂದು ಸಾವಿರ ಎಕರೆ ನೀಡಲಾಗಿದೆ. ಹತ್ತು ಲಕ್ಷ ಮ್ಯಾಂಗೋ ಪ್ಲ್ಯಾಂಟೇಷನ್ ಇದ್ದದ್ದನ್ನು ಅದಾನಿಗೆ ಕೊಡಲಾಗಿದೆ. ನಮ್ಮ ಸರ್ಕಾರಿ ಕಲ್ಲಿದ್ದಲು ಕಂಪನಿಗೆ ಏಕೆ ಕೊಡಬಾರದು. ಹೊಡಿರಿ ಪಿಚ್ಚರ್, ಮೋದಿ ಸಾಹೇಬ್ರೇ ಮಜಾ ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.
Karnataka Labour Minister Santosh Lad has launched a scathing attack on the BJP, alleging that the party won elections through fraudulent means and accusing the Election Commission of maintaining silence over serious allegations made by Congress leader Rahul Gandhi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am